AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ

ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ ವಿಚಾರಕ್ಕೆ ಸಂಬಂಧಿಸಿದಂತೆ, ಸಕಲೇಶಪುರ ಪಟ್ಟಣದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜನರ ಆಕ್ರೋಶ ಮುಗಿಲು ಮುಟ್ಟಿದೆ.

ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ
ಕಾಡಾನೆ ಹಾವಳಿ ಮಿತಿಮೀರಿದ ವಿಚಾರ ಸಂಬಂಧಿಸಿ ಅಧಿಕಾರಿಗಳ ಸಭೆ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 16, 2021 | 5:39 PM

ಹಾಸನ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ ವಿಚಾರಕ್ಕೆ ಸಂಬಂಧಿಸಿದಂತೆ, ಸಕಲೇಶಪುರ ಪಟ್ಟಣದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಾಜರಿದ್ದ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ, ಚಿಕ್ಕಮಗಳೂರು, ಕೊಡಗು, ಬೇಲೂರು ಭಾಗದ ಬಹುತೇಕ ಕಾಫಿ ಬೆಳೆಗಾರರು ಬಿಜೆಪಿಗೆ ಮತ ಹಾಕುತ್ತಾರೆ. ಈ ಕಾರಣಕ್ಕಾದರೂ ಅವರ ಸಮಸ್ಯೆ ಕಡೆ ಗಮನಹರಿಸಿ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಅರಣ್ಯ ಸಚಿವರಿಗೆ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಜನರ ಅಹವಾಲು ಆಲಿಸದ ಸಚಿವರ ವಿರುದ್ದ ಜನರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಸಂಸದರು ಮಾತನಾಡುತ್ತಿರುವಾಗಲೇ, ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಲು ಮುಂದಾಗಿದ್ದಾರೆ. ಈ ವೇಳೆ ಸಭೆಯಲ್ಲಿ ಜನರ ಅಹವಾಲು ಕೇಳದೇ ನೀವು ಹೇಗೆ ಮಾತನಾಡುತ್ತೀರಾ? ಮೊದಲು ನಮ್ಮ ಮಾತು ಕೇಳಿ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Elephant Attack ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿ.. ಹಾಸನದಲ್ಲಿ ಹೆಚ್ಚುತ್ತಿದೆ ಕಾಡಾನೆ ಹಾವಳಿ

ಈ ಕುರಿತಂತೆ ಮಾತನಾಡುತ್ತಿದ್ದ ಪ್ರಜ್ವಲ್ ರೆವಣ್ಣ, ನನಗೇನೂ ಬೇಜಾರಿಲ್ಲ. ಮೊದಲು ಜನರ ಸಮಸ್ಯೆ ಬಗೆಹರಿಸಿ. ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ವಾರಕ್ಕೊಂದು ಧರಣಿ ಮಾಡುತ್ತಿದ್ದರು. ಬಿಎಸ್‌ವೈ ಮುಖ್ಯಮಂತ್ರಿಯಾದ ಬಳಿಕ ಒಂದು ಪ್ರತಿಭಟನೆಯೂ ಆಗಿಲ್ಲ. ನಿಮ್ಮ ಮೇಲೆ ಕಾಫಿ ಬೆಳೆಗಾರರಿಗೆ ಅಷ್ಟೊಂದು ಅಭಿಮಾನ. ಇದಕ್ಕಾದರೂ ನೀವು ಅವರ ಸಮಸ್ಯೆಯನ್ನು ಬಗೆಹರಿಸಿ ಎಂದು ಕೇಳಿದ್ದಾರೆ.

officers meeting in hassan elephant attack

ಅಧಿಕಾರಿಗಳ ಸಭೆ

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ