AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಲ್ಟಾ ಪ್ಲಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈಸೂರಿನಲ್ಲಿ ಹೊಸ ಲ್ಯಾಬ್, ಪ್ರತ್ಯೇಕ ವಾರ್ಡ್‌ಗೆ ಸಿದ್ಧತೆ

ಮೈಸೂರು ಮೆಡಿಕಲ್ ಕಾಲೇಜಿನಲ್ಲಿರುವ ಕೊರೊನಾ ಲ್ಯಾಬ್ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶಕ್ಕೆ ಸರ್ಕಾರದ ಮಾರ್ಗದರ್ಶನಕ್ಕಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಡೆಲ್ಟಾ ಪ್ಲಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈಸೂರಿನಲ್ಲಿ ಹೊಸ ಲ್ಯಾಬ್, ಪ್ರತ್ಯೇಕ ವಾರ್ಡ್‌ಗೆ ಸಿದ್ಧತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 29, 2021 | 11:04 AM

Share

ಮೈಸೂರು: ಮಹಾಮಾರಿ ಕೊರೊನಾ ಬೆನ್ನಲ್ಲೆ ಡೆಲ್ಟಾ ಪ್ಲಸ್ ಸಂಕಷ್ಟ ಎದುರಾಗಿದೆ. ಹೀಗಾಗಿ ಡೆಲ್ಟಾ ಪ್ಲಸ್ ಸೋಂಕನ್ನು ಎದುರಿಸಲು ಮೈಸೂರಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಡೆಲ್ಟಾ ಪ್ಲಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೈಸೂರಿನಲ್ಲಿ ಹೊಸ ಲ್ಯಾಬ್, ಪ್ರತ್ಯೇಕ ವಾರ್ಡ್‌ಗೆ ಸಿದ್ಧತೆ ನಡೆಯುತ್ತಿದೆ.

ಮೈಸೂರು ಮೆಡಿಕಲ್ ಕಾಲೇಜಿನಲ್ಲಿರುವ ಕೊರೊನಾ ಲ್ಯಾಬ್ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶಕ್ಕೆ ಸರ್ಕಾರದ ಮಾರ್ಗದರ್ಶನಕ್ಕಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಅಧಿಕಾರಿಗಳು ಲ್ಯಾಬ್ ರೂಪುರೇಷೆಗಳ ನಿರೀಕ್ಷೆಯಲ್ಲಿದ್ದಾರೆ. ಸದ್ಯ ಡೆಲ್ಟಾ ಪ್ಲಸ್ ಮಾದರಿ ವರದಿ ಬರಲು ಸಾಕಷ್ಟು ತಡವಾಗುತ್ತಿದೆ. ಈ ಕಾರಣಕ್ಕೆ ಜಿಲ್ಲೆಯಲ್ಲೆ ಲ್ಯಾಬ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಸಾದ್ ಮಾಹಿತಿ ನೀಡಿದ್ದಾರೆ.

ವೈರಸ್‌ನ ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಹೆಚ್ಚುತ್ತಿರುವ ಆತಂಕಗಳ ಮಧ್ಯೆ, ನೀತಿ ಆಯೋಗ್ ಸದಸ್ಯರೂ ಆಗಿರುವ ಪೌಲ್ , ಹೊಸ ರೂಪಾಂತರವು ಹೆಚ್ಚು ಹರಡಬಲ್ಲದು ಅಥವಾ ಲಸಿಕೆ ಪರಿಣಾಮಕಾರಿತ್ವವನ್ನು ಕಡಿಮೆ ಮಾಡುತ್ತದೆ ಎಂದು ವಾದಿಸಲು ಇಲ್ಲಿಯವರೆಗೆ ಯಾವುದೇ ವೈಜ್ಞಾನಿಕ ಮಾಹಿತಿಯಿಲ್ಲ ಎಂದು ಪ್ರತಿಪಾದಿಸಿದರು.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪೌಲ್ ಯಾವುದೇ ಗಾತ್ರದ ಮತ್ತೊಂದು ಅಲೆಯು ಕೊವಿಡ್ ಸೂಕ್ತವಾದ ನಡವಳಿಕೆ, ಪರೀಕ್ಷೆ ಮತ್ತು ಕಂಟೈನ್ ಮೆಂಟ್ ತಂತ್ರಗಳು ಮತ್ತು ವ್ಯಾಕ್ಸಿನೇಷನ್ ದರಗಳ ವಿಷಯದಲ್ಲಿ ಒಟ್ಟಾರೆ ಶಿಸ್ತು ಸೇರಿದಂತೆ ಹಲವಾರು ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದರು.

“ಇದಲ್ಲದೆ, ವೈರಸ್ ವ ಅನಿರೀಕ್ಷಿತ ನಡವಳಿಕೆಯು ಸಾಂಕ್ರಾಮಿಕ ಚಲನಶಾಸ್ತ್ರವನ್ನು ಸಹ ಬದಲಾಯಿಸಬಹುದು. ಅಂತಹ ಸನ್ನಿವೇಶದಲ್ಲಿ ಅವುಗಳ ಸಂಕೀರ್ಣ ಅಂಶವು ಪ್ರಸರಣ ಮತ್ತು ಸೋಂಕು ಹೆಚ್ಚಳವನ್ನು ನಿರ್ಧರಿಸುತ್ತದೆ.

“ಯಾವುದೇ ಅಲೆ ಸಂಭವಿಸುವುದು ಅಥವಾ ಸಂಭವಿಸದಿರುವುದು ನಮ್ಮ ಕೈಯಲ್ಲಿದೆ. ನನಗನಿಸಿದಂತೆ ಯಾವುದೇ ಅಲೆಗೆ ಯಾವುದೇ ದಿನಾಂಕವನ್ನು ಹಾಕುವುದು ನ್ಯಾಯವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶ್ವಾಸಕೋಶದ ಮೇಲೆ ಡೆಲ್ಟಾ ಪ್ಲಸ್​ ಪರಿಣಾಮ ಹೀಗಿದೆ; ಕೊರೊನಾ ಲಸಿಕೆ ಪಡೆದವರಿಗೆ ಹೆಚ್ಚು ಸಮಸ್ಯೆ ಇಲ್ಲ: ಡಾ.ಎನ್​.ಕೆ.ಅರೋರಾ

Published On - 11:03 am, Tue, 29 June 21

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!