AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ

ಮೈಸೂರು ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿರುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
shruti hegde
| Edited By: |

Updated on: Apr 04, 2021 | 11:05 AM

Share

ಮೈಸೂರು: ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿರುವ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಸ್ಥಳಕ್ಕೆ ಆಗಮಿಸಿ ಹಿಮ್ಮಾವು ಸಮೀಪದಲ್ಲಿನ ಸ್ಥಳ ಪರಿಶೀಲನೆ ಮಾಡಿದ್ದಾರೆ. 2021-22ರ ಬಜೆಟ್​ನಲ್ಲಿ ಮುಖ್ಯಂತ್ರಿ ಬಿ.ಎಸ್​ ಯಡಿಯೂರಪ್ಪ ಘೋಷಿಸಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಕಾರ್ಯ ಚುರುಕಾಗಿ ನಡೆಯುತ್ತಿದೆ.

ಹಿಮ್ಮಾವು ಗ್ರಾಮದಲ್ಲಿರುವ ಜಾಗ ಚಿತ್ರ ಜನರಿಗೆ ಅತ್ಯಂತ ಸೂಕ್ತ ಜಾಗವಾಗಿದೆ. ಈ ಕಾರಣದಿಂದ ಮೂಲ ಸೌಕರ್ಯ ಒದಗಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳುವಂತೆ ಕೆಐಎಡಿಬಿ ಅಧಿಕಾರಿಗಳಿಗೆ ವಾರ್ತಾ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ಸ್ಥಳ ಪರಿಶೀಲನೆಯ ನಂತರದಲ್ಲಿ ಜಾಗದ ದಾಖಲೆ, ಇತರ ವಿಷಯಗಳ ಕುರಿತು ವಾರ್ತಾ ಇಲಾಖೆ ಆಯುಕ್ತ ಹರ್ಷ ಜಾಗದ ವಿವರ ಪಡೆದಿದ್ದಾರೆ. ಏಪ್ರಿಲ್​ 7ರಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳ ಜೊತೆ ಸಭೆ ಬಳಿಕ ಅಂತಿಮ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

mysuru film city place

ಚಿತ್ರನಗರಿ ನಿರ್ಮಿಸುವ ಸ್ಥಳ

ಇದನ್ನೂ ಓದಿ: ಮೈಸೂರಿನಲ್ಲಿ ಚಿತ್ರನಗರಿ ಫೈನಲ್? ಸಿಎಂ ಅನುಮೋದನೆಯಷ್ಟೇ ಬಾಕಿ

ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರ: ಸಚಿವ ಸಿ.ಸಿ. ಪಾಟೀಲ್

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ