AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ

ಮೈಸೂರು ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿರುವ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಅಧಿಕಾರಿಗಳಿಂದ ಸ್ಥಳ ಪರಿಶೀಲನೆ
shruti hegde
| Edited By: |

Updated on: Apr 04, 2021 | 11:05 AM

Share

ಮೈಸೂರು: ಜಿಲ್ಲೆಯಲ್ಲಿ ಚಿತ್ರನಗರಿಯನ್ನು ನಿರ್ಮಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿರುವ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಸ್ಥಳಕ್ಕೆ ಆಗಮಿಸಿ ಹಿಮ್ಮಾವು ಸಮೀಪದಲ್ಲಿನ ಸ್ಥಳ ಪರಿಶೀಲನೆ ಮಾಡಿದ್ದಾರೆ. 2021-22ರ ಬಜೆಟ್​ನಲ್ಲಿ ಮುಖ್ಯಂತ್ರಿ ಬಿ.ಎಸ್​ ಯಡಿಯೂರಪ್ಪ ಘೋಷಿಸಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಕಾರ್ಯ ಚುರುಕಾಗಿ ನಡೆಯುತ್ತಿದೆ.

ಹಿಮ್ಮಾವು ಗ್ರಾಮದಲ್ಲಿರುವ ಜಾಗ ಚಿತ್ರ ಜನರಿಗೆ ಅತ್ಯಂತ ಸೂಕ್ತ ಜಾಗವಾಗಿದೆ. ಈ ಕಾರಣದಿಂದ ಮೂಲ ಸೌಕರ್ಯ ಒದಗಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳುವಂತೆ ಕೆಐಎಡಿಬಿ ಅಧಿಕಾರಿಗಳಿಗೆ ವಾರ್ತಾ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ಸ್ಥಳ ಪರಿಶೀಲನೆಯ ನಂತರದಲ್ಲಿ ಜಾಗದ ದಾಖಲೆ, ಇತರ ವಿಷಯಗಳ ಕುರಿತು ವಾರ್ತಾ ಇಲಾಖೆ ಆಯುಕ್ತ ಹರ್ಷ ಜಾಗದ ವಿವರ ಪಡೆದಿದ್ದಾರೆ. ಏಪ್ರಿಲ್​ 7ರಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹಾಗೂ ಇತರ ಅಧಿಕಾರಿಗಳ ಜೊತೆ ಸಭೆ ಬಳಿಕ ಅಂತಿಮ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

mysuru film city place

ಚಿತ್ರನಗರಿ ನಿರ್ಮಿಸುವ ಸ್ಥಳ

ಇದನ್ನೂ ಓದಿ: ಮೈಸೂರಿನಲ್ಲಿ ಚಿತ್ರನಗರಿ ಫೈನಲ್? ಸಿಎಂ ಅನುಮೋದನೆಯಷ್ಟೇ ಬಾಕಿ

ಮೈಸೂರಿನಲ್ಲೇ ಚಿತ್ರನಗರಿ ನಿರ್ಮಾಣ ಮಾಡಲು ನಿರ್ಧಾರ: ಸಚಿವ ಸಿ.ಸಿ. ಪಾಟೀಲ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್