AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಪತ್ನಿಯ ಸಾವು, ಬೆಳಗಾಗುವಷ್ಟರಲ್ಲಿ ಪತಿಯೂ ನಿಧನ

ವಿಜಯಪುರ: ತಡರಾತ್ರಿ ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಾಗುವಷ್ಟರಲ್ಲಿ ಪತಿಯೂ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಮೃತಪಟ್ಟಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳದೆ ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಹ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಬಂದು ದಂಪತಿಯ ಅಂತಿಮ ದರ್ಶನ ಪಡೆದಿದ್ದಾರೆ. 

ರಾತ್ರಿ ಪತ್ನಿಯ ಸಾವು, ಬೆಳಗಾಗುವಷ್ಟರಲ್ಲಿ ಪತಿಯೂ ನಿಧನ
ಸಾಧು ಶ್ರೀನಾಥ್​
|

Updated on:Nov 23, 2019 | 12:07 PM

Share

ವಿಜಯಪುರ: ತಡರಾತ್ರಿ ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಾಗುವಷ್ಟರಲ್ಲಿ ಪತಿಯೂ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಮೃತಪಟ್ಟಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳದೆ ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಹ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಬಂದು ದಂಪತಿಯ ಅಂತಿಮ ದರ್ಶನ ಪಡೆದಿದ್ದಾರೆ. 

Published On - 11:42 am, Sat, 23 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!