AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಪತ್ನಿಯ ಸಾವು, ಬೆಳಗಾಗುವಷ್ಟರಲ್ಲಿ ಪತಿಯೂ ನಿಧನ

ವಿಜಯಪುರ: ತಡರಾತ್ರಿ ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಾಗುವಷ್ಟರಲ್ಲಿ ಪತಿಯೂ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಮೃತಪಟ್ಟಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳದೆ ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಹ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಬಂದು ದಂಪತಿಯ ಅಂತಿಮ ದರ್ಶನ ಪಡೆದಿದ್ದಾರೆ. 

ರಾತ್ರಿ ಪತ್ನಿಯ ಸಾವು, ಬೆಳಗಾಗುವಷ್ಟರಲ್ಲಿ ಪತಿಯೂ ನಿಧನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 23, 2019 | 12:07 PM

Share

ವಿಜಯಪುರ: ತಡರಾತ್ರಿ ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಾಗುವಷ್ಟರಲ್ಲಿ ಪತಿಯೂ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಮೃತಪಟ್ಟಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳದೆ ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಹ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಬಂದು ದಂಪತಿಯ ಅಂತಿಮ ದರ್ಶನ ಪಡೆದಿದ್ದಾರೆ. 

Published On - 11:42 am, Sat, 23 November 19

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ