AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಪತ್ನಿಯ ಸಾವು, ಬೆಳಗಾಗುವಷ್ಟರಲ್ಲಿ ಪತಿಯೂ ನಿಧನ

ವಿಜಯಪುರ: ತಡರಾತ್ರಿ ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಾಗುವಷ್ಟರಲ್ಲಿ ಪತಿಯೂ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಮೃತಪಟ್ಟಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳದೆ ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಹ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಬಂದು ದಂಪತಿಯ ಅಂತಿಮ ದರ್ಶನ ಪಡೆದಿದ್ದಾರೆ. 

ರಾತ್ರಿ ಪತ್ನಿಯ ಸಾವು, ಬೆಳಗಾಗುವಷ್ಟರಲ್ಲಿ ಪತಿಯೂ ನಿಧನ
ಸಾಧು ಶ್ರೀನಾಥ್​
|

Updated on:Nov 23, 2019 | 12:07 PM

Share

ವಿಜಯಪುರ: ತಡರಾತ್ರಿ ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಾಗುವಷ್ಟರಲ್ಲಿ ಪತಿಯೂ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಮೃತಪಟ್ಟಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳದೆ ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಹ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಬಂದು ದಂಪತಿಯ ಅಂತಿಮ ದರ್ಶನ ಪಡೆದಿದ್ದಾರೆ. 

Published On - 11:42 am, Sat, 23 November 19

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್