AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಪತ್ನಿಯ ಸಾವು, ಬೆಳಗಾಗುವಷ್ಟರಲ್ಲಿ ಪತಿಯೂ ನಿಧನ

ವಿಜಯಪುರ: ತಡರಾತ್ರಿ ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಾಗುವಷ್ಟರಲ್ಲಿ ಪತಿಯೂ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಮೃತಪಟ್ಟಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳದೆ ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಹ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಬಂದು ದಂಪತಿಯ ಅಂತಿಮ ದರ್ಶನ ಪಡೆದಿದ್ದಾರೆ. 

ರಾತ್ರಿ ಪತ್ನಿಯ ಸಾವು, ಬೆಳಗಾಗುವಷ್ಟರಲ್ಲಿ ಪತಿಯೂ ನಿಧನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 23, 2019 | 12:07 PM

Share

ವಿಜಯಪುರ: ತಡರಾತ್ರಿ ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಾಗುವಷ್ಟರಲ್ಲಿ ಪತಿಯೂ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಪತ್ನಿ ಸಂಗನಬಸವ್ವ ಜಂಗಮಶೆಟ್ಟಿ ಮೃತಪಟ್ಟಿದ್ದರು. ಈ ಆಘಾತದಿಂದ ಚೇತರಿಸಿಕೊಳ್ಳದೆ ಇಂದು ಬೆಳಗಿನ ಜಾವ ಪತಿ ರೇವಣೆಪ್ಪ ಜಂಗಮಶೆಟ್ಟಿ ಸಹ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ. ಸಾವಿನ ಸುದ್ದಿ ತಿಳಿದು ಸ್ಥಳೀಯರು ತಂಡೋಪತಂಡವಾಗಿ ಬಂದು ದಂಪತಿಯ ಅಂತಿಮ ದರ್ಶನ ಪಡೆದಿದ್ದಾರೆ. 

Published On - 11:42 am, Sat, 23 November 19

Follow Us
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್