AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಕದ ಸನಿಹದಲ್ಲಿದ್ದ ದಂಪತಿ ಸಾವಿನಲ್ಲೂ ಒಂದಾದ್ರು!

ಕೋಲಾರ: ಪತ್ನಿ ಸಾವಿನ ಬಳಿಕ ಕೆಲವೇ ಗಂಟೆಗಳಲ್ಲಿ ಪತಿಯೂ ಸಾವನ್ನಪ್ಪಿರುವ ಅಪರೂಪದ ಘಟನೆ ಮುಳಬಾಗಲು ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ.  ಮುನಿಯಮ್ಮ(85) ಮತ್ತು ವೆಂಕಟೇಶಪ್ಪ(95) ಮೃತ ದಂಪತಿ. ಮುನಿಯಮ್ಮ ಮತ್ತು ವೆಂಕಟೇಶಪ್ಪ ತಮ್ಮ ಮಕ್ಕಳ ಮನೆಯಲ್ಲಿ ವಾಸವಾಗಿದ್ದರು. ಮುನಿಯಮ್ಮ ತಮ್ಮ ಕೊನೇ ಮಗ ಚಿಕ್ಕಬೀರಪ್ಪ ಮನೆಯಲ್ಲಿದ್ದರೆ, ವೆಂಕಟೇಶಪ್ಪ ಮೊದಲ ಮಗ ನಾಗಪ್ಪ ಅವರ ಮನೆಯಲ್ಲಿ ವಾಸವಾಗಿದ್ದರು. ಸಾವಿನಲ್ಲೂ ಒಂದಾದ ದಂಪತಿ:  ಆದ್ರೆ ಇದ್ದಕ್ಕಿದ್ದಂತೆ ಶುಕ್ರವಾರ ಬೆಳಗಿನ ಜಾವ ಏಕಾಏಕಿ ತಮ್ಮನ್ನು ಮುನಿಯಮ್ಮ ಬಳಿಗೆ ಕರೆದುಕೊಂಡು ಹೋಗಲು ವೆಂಕಟೇಶಪ್ಪ ತಿಳಿಸಿದ್ದಾರೆ. […]

ಶತಕದ ಸನಿಹದಲ್ಲಿದ್ದ ದಂಪತಿ ಸಾವಿನಲ್ಲೂ ಒಂದಾದ್ರು!
ಸಾಧು ಶ್ರೀನಾಥ್​
|

Updated on: Dec 01, 2019 | 7:48 AM

Share

ಕೋಲಾರ: ಪತ್ನಿ ಸಾವಿನ ಬಳಿಕ ಕೆಲವೇ ಗಂಟೆಗಳಲ್ಲಿ ಪತಿಯೂ ಸಾವನ್ನಪ್ಪಿರುವ ಅಪರೂಪದ ಘಟನೆ ಮುಳಬಾಗಲು ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ.  ಮುನಿಯಮ್ಮ(85) ಮತ್ತು ವೆಂಕಟೇಶಪ್ಪ(95) ಮೃತ ದಂಪತಿ.

ಮುನಿಯಮ್ಮ ಮತ್ತು ವೆಂಕಟೇಶಪ್ಪ ತಮ್ಮ ಮಕ್ಕಳ ಮನೆಯಲ್ಲಿ ವಾಸವಾಗಿದ್ದರು. ಮುನಿಯಮ್ಮ ತಮ್ಮ ಕೊನೇ ಮಗ ಚಿಕ್ಕಬೀರಪ್ಪ ಮನೆಯಲ್ಲಿದ್ದರೆ, ವೆಂಕಟೇಶಪ್ಪ ಮೊದಲ ಮಗ ನಾಗಪ್ಪ ಅವರ ಮನೆಯಲ್ಲಿ ವಾಸವಾಗಿದ್ದರು.

ಸಾವಿನಲ್ಲೂ ಒಂದಾದ ದಂಪತಿ:  ಆದ್ರೆ ಇದ್ದಕ್ಕಿದ್ದಂತೆ ಶುಕ್ರವಾರ ಬೆಳಗಿನ ಜಾವ ಏಕಾಏಕಿ ತಮ್ಮನ್ನು ಮುನಿಯಮ್ಮ ಬಳಿಗೆ ಕರೆದುಕೊಂಡು ಹೋಗಲು ವೆಂಕಟೇಶಪ್ಪ ತಿಳಿಸಿದ್ದಾರೆ. ಇನ್ನು ವೆಂಕಟೇಶಪ್ಪ ಬಂದ ಕೆಲವೇ ಗಂಟೆಗಳಲ್ಲಿ ಮುನಿಯಮ್ಮ ಸಾವನ್ನಪ್ಪಿದ್ದಾರೆ. ಪತ್ನಿ ಸಾವಿನ ಆಘಾತದಿಂದ ಹೊರಬರದ ಪತಿ ವೆಂಕಟೇಶಪ್ಪ ಸಹ ಪತ್ನಿ ಶವದ ಬಳಿಯೇ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನಲ್ಲೂ ದಂಪಾತಿ ಒಂದಾಗಿದ್ದಾರೆ.

ಈ ವೃದ್ಧ ದಂಪತಿ ಮೊದಲಿನಿಂದಲೂ ಒಟ್ಟಿಗೆ ಸಾಯುವ ಇಂಗಿತ ವ್ಯಕ್ತಪಡಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ವಿಜಯಪುರದ ಬಬಲೇಶ್ವರ ಪಟ್ಟಣದಲ್ಲೂ ಇಂತಹದೊಂದ ಘಟನೆ ನಡೆದಿತ್ತು.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!