AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!

2 ವರ್ಷಗಳ ಹಿಂದೆ ವ್ಯಾಪಾರಿಯೊಬ್ಬರ ಬಳಿ 35 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರಿಂದ ನಾಲ್ವರ ಬಂಧನವಾಗಿದೆ.

2 ವರ್ಷಗಳ ಹಿಂದೆ.. ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​!
2 ವರ್ಷಗಳ ಹಿಂದೆ ಅಡಿಕೆ ವ್ಯಾಪಾರಿಯ 35 ಲಕ್ಷ ದೋಚಿದ್ದ ಕಿರಾತಕರು ಇಂದು ಲಾಕ್​
KUSHAL V
|

Updated on: Jan 24, 2021 | 5:47 PM

Share

ಹುಬ್ಬಳ್ಳಿ: 2 ವರ್ಷಗಳ ಹಿಂದೆ ವ್ಯಾಪಾರಿಯೊಬ್ಬರ ಬಳಿ 35 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರಿಂದ ನಾಲ್ವರ ಬಂಧನವಾಗಿದೆ. ಬಂಧಿತರನ್ನು ಇಸಾಕ್ ಸುತಾರ್, ದಾದಾಪೀರ್ ನದಾಫ್, ಖಾಜಾ ದುಕಾಂದರ್ ಹಾಗೂ ಆಸಿಫ್ ಬಂಕಾಪುರ್ ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ? ಆರೋಪಿಗಳು ಸುಮಾರು 2 ವರ್ಷಗಳ ಹಿಂದೆ ಶಿರಸಿಯ ಅಡಕೆ ವ್ಯಾಪಾರಿಗೆ ಸೇರಿದ್ದ 35 ಲಕ್ಷ ರೂಪಾಯಿ ನಗದನ್ನು ದೋಚಿದ್ರು. ನಗರದ ದುರ್ಗದ ಬೈಲನಲ್ಲಿರುವ ವ್ಯಾಪಾರಿಯೊಬ್ಬರಿಂದ ಹಣ ಪಡೆದು ಶಿರಸಿಯ ಅಡಿಕೆ ವ್ಯಾಪಾರಿಯ ನೌಕರ ರಜಾಕ್​ ಬಸ್​ನಲ್ಲಿ ತನ್ನ ಊರಿಗೆ ತೆರಳುತ್ತಿದ್ದರು. ಈ ವೇಳೆ, ದರೋಡೆಕೋರರು ನಗರದ ಹೊರವಲಯದ ಕಾರವಾರ ರಸ್ತೆಯಲ್ಲಿ ಬಸ್​ನ ಅಡ್ಡಗಟ್ಟಿ ಸಿನಿಮೀಯ ಸ್ಟೈಲ್​ನಲ್ಲಿ ರಜಾಕ್​ನಿಂದ ಹಣವಿದ್ದ ಬ್ಯಾಗ್ ಕಸಿದು ಪರಾರಿಯಾಗಿದ್ದರು.

ಈ ಕುರಿತು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ, ಹಳೇ ಹುಬ್ಬಳ್ಳಿ ಠಾಣೆಯ ಇನ್​ಸ್ಪೆಕ್ಟರ್​ ಕಮತರ ಅವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತಲೆಮರೆಸಿಕೊಂಡಿರುವ ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರ ಶೋಧಕಾರ್ಯ ನಡೆಸುತ್ತಿದ್ದಾರೆ.

ಈಜಲು ಹೋಗುತ್ತೇನೆ ಎಂದು ನಿನ್ನೆ ಮನೆಯಿಂದ ತೆರಳಿದ್ದ ಬಾಲಕ.. ಇಂದು ಕೆರೆಯಲ್ಲಿ ಶವವಾಗಿ ಪತ್ತೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!