AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದವ ಸೇರಿ ನಾಲ್ವರ ಸೆರೆ

ಧಾರವಾಡ: ನಕಲಿ ಅಂಕಪಟ್ಟಿ ನೀಡಿ ಕಿರಿಯ ಲೈನ್‌ಮನ್ ನೌಕರಿ‌ ಗಿಟ್ಟಿಸಿಕೊಂಡಿದ್ದವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 2017ರಲ್ಲಿ ಕಿರಿಯ ಲೈನ್‌ಮನ್ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿ ನೀಡಿ ಹಾವೇರಿಯ ಹಾದ್ರಿಹಳ್ಳಿ ಗ್ರಾಮದ ನಿವಾಸೆ ಸಿದ್ದಪ್ಪ ಹೊನ್ನಪ್ಪ ಕೆಲಸಕ್ಕೆ ಸೇರಿಕೊಂಡಿದ್ದ. ಈತನಿಗೆ ಹಾದ್ರಿಹಳ್ಳಿ ಗ್ರಾಮದ ಶಿವಕುಮಾರ್ ಉಪ್ಪಾರ, ಕಲಬುರಗಿ ಜಿಲ್ಲೆ ಜೇವರ್ಗಿಯ ಕರಣಪ್ಪಗೌಡ ಹಾಗೂ ಕಲಬುರಗಿಯ ಶಿವಶರಣಪ್ಪ ಪಾಟೀಲ್ ಸಹಕರಿಸಿದ್ದರು. ಈ ಬಗ್ಗೆ ಅನುಮಾನಗೊಂಡ ಕೆಪಿಟಿಸಿಎಲ್ ಹುಬ್ಬಳ್ಳಿಯ ಕಾರ್ಯನಿರ್ವಾಹಕ ಅಭಿಯಂತರ […]

ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದವ ಸೇರಿ ನಾಲ್ವರ ಸೆರೆ
ಸಾಧು ಶ್ರೀನಾಥ್​
|

Updated on: Dec 02, 2019 | 9:33 AM

Share

ಧಾರವಾಡ: ನಕಲಿ ಅಂಕಪಟ್ಟಿ ನೀಡಿ ಕಿರಿಯ ಲೈನ್‌ಮನ್ ನೌಕರಿ‌ ಗಿಟ್ಟಿಸಿಕೊಂಡಿದ್ದವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

2017ರಲ್ಲಿ ಕಿರಿಯ ಲೈನ್‌ಮನ್ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿ ನೀಡಿ ಹಾವೇರಿಯ ಹಾದ್ರಿಹಳ್ಳಿ ಗ್ರಾಮದ ನಿವಾಸೆ ಸಿದ್ದಪ್ಪ ಹೊನ್ನಪ್ಪ ಕೆಲಸಕ್ಕೆ ಸೇರಿಕೊಂಡಿದ್ದ. ಈತನಿಗೆ ಹಾದ್ರಿಹಳ್ಳಿ ಗ್ರಾಮದ ಶಿವಕುಮಾರ್ ಉಪ್ಪಾರ, ಕಲಬುರಗಿ ಜಿಲ್ಲೆ ಜೇವರ್ಗಿಯ ಕರಣಪ್ಪಗೌಡ ಹಾಗೂ ಕಲಬುರಗಿಯ ಶಿವಶರಣಪ್ಪ ಪಾಟೀಲ್ ಸಹಕರಿಸಿದ್ದರು.

ಈ ಬಗ್ಗೆ ಅನುಮಾನಗೊಂಡ ಕೆಪಿಟಿಸಿಎಲ್ ಹುಬ್ಬಳ್ಳಿಯ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ್ ಕಮಶಿಕರ ಎಂಬುವರು ದೂರು ನೀಡಿದ್ದರು. ಪ್ರಕರಣದ ತನಿಖೆ ಆರಂಭಿಸಿದ ಹಳೇ ಹುಬ್ಬಳ್ಳಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ