AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದವ ಸೇರಿ ನಾಲ್ವರ ಸೆರೆ

ಧಾರವಾಡ: ನಕಲಿ ಅಂಕಪಟ್ಟಿ ನೀಡಿ ಕಿರಿಯ ಲೈನ್‌ಮನ್ ನೌಕರಿ‌ ಗಿಟ್ಟಿಸಿಕೊಂಡಿದ್ದವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. 2017ರಲ್ಲಿ ಕಿರಿಯ ಲೈನ್‌ಮನ್ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿ ನೀಡಿ ಹಾವೇರಿಯ ಹಾದ್ರಿಹಳ್ಳಿ ಗ್ರಾಮದ ನಿವಾಸೆ ಸಿದ್ದಪ್ಪ ಹೊನ್ನಪ್ಪ ಕೆಲಸಕ್ಕೆ ಸೇರಿಕೊಂಡಿದ್ದ. ಈತನಿಗೆ ಹಾದ್ರಿಹಳ್ಳಿ ಗ್ರಾಮದ ಶಿವಕುಮಾರ್ ಉಪ್ಪಾರ, ಕಲಬುರಗಿ ಜಿಲ್ಲೆ ಜೇವರ್ಗಿಯ ಕರಣಪ್ಪಗೌಡ ಹಾಗೂ ಕಲಬುರಗಿಯ ಶಿವಶರಣಪ್ಪ ಪಾಟೀಲ್ ಸಹಕರಿಸಿದ್ದರು. ಈ ಬಗ್ಗೆ ಅನುಮಾನಗೊಂಡ ಕೆಪಿಟಿಸಿಎಲ್ ಹುಬ್ಬಳ್ಳಿಯ ಕಾರ್ಯನಿರ್ವಾಹಕ ಅಭಿಯಂತರ […]

ನಕಲಿ ಅಂಕಪಟ್ಟಿ ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದವ ಸೇರಿ ನಾಲ್ವರ ಸೆರೆ
ಸಾಧು ಶ್ರೀನಾಥ್​
|

Updated on: Dec 02, 2019 | 9:33 AM

Share

ಧಾರವಾಡ: ನಕಲಿ ಅಂಕಪಟ್ಟಿ ನೀಡಿ ಕಿರಿಯ ಲೈನ್‌ಮನ್ ನೌಕರಿ‌ ಗಿಟ್ಟಿಸಿಕೊಂಡಿದ್ದವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

2017ರಲ್ಲಿ ಕಿರಿಯ ಲೈನ್‌ಮನ್ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿ ನೀಡಿ ಹಾವೇರಿಯ ಹಾದ್ರಿಹಳ್ಳಿ ಗ್ರಾಮದ ನಿವಾಸೆ ಸಿದ್ದಪ್ಪ ಹೊನ್ನಪ್ಪ ಕೆಲಸಕ್ಕೆ ಸೇರಿಕೊಂಡಿದ್ದ. ಈತನಿಗೆ ಹಾದ್ರಿಹಳ್ಳಿ ಗ್ರಾಮದ ಶಿವಕುಮಾರ್ ಉಪ್ಪಾರ, ಕಲಬುರಗಿ ಜಿಲ್ಲೆ ಜೇವರ್ಗಿಯ ಕರಣಪ್ಪಗೌಡ ಹಾಗೂ ಕಲಬುರಗಿಯ ಶಿವಶರಣಪ್ಪ ಪಾಟೀಲ್ ಸಹಕರಿಸಿದ್ದರು.

ಈ ಬಗ್ಗೆ ಅನುಮಾನಗೊಂಡ ಕೆಪಿಟಿಸಿಎಲ್ ಹುಬ್ಬಳ್ಳಿಯ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ್ ಕಮಶಿಕರ ಎಂಬುವರು ದೂರು ನೀಡಿದ್ದರು. ಪ್ರಕರಣದ ತನಿಖೆ ಆರಂಭಿಸಿದ ಹಳೇ ಹುಬ್ಬಳ್ಳಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ