AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron R Number: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್!

ಮೂರನೆಯ ಅಲೆ ಭೀತಿಯಲ್ಲಿದ್ದ ಜನತೆಗೆ ಒಮಿಕ್ರಾನ್ ಸ್ವರೂಪದಲ್ಲಿ ಕೊರೊನಾ ಆತಂಕ ಎದುರಾಗಿದ್ದು, ಅದರ ಮಧ್ಯೆ ಡೆಲ್ಮಿಕ್ರಾನ್ Delmicron ಅಟಕಾಯಿಸಿಕೊಂಡಿದೆ. ಇವುಗಳ ಸಮ್ಮುಖದಲ್ಲಿ ಕರ್ನಾಟಕದ ಪರಿಸ್ಥಿತಿ ಹೇಗೆದೆ ಎಂದು ನೋಡುವುದಾದರೆ ಒಮಿಕ್ರಾನ್ ಆತಂಕದ ನಡುವೆಯೂ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್ ಇದೆ (Omicron R Number)

Omicron R Number: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್!
Omicron R Number: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್!
TV9 Web
| Edited By: |

Updated on:Dec 25, 2021 | 9:36 AM

Share

ಬೆಂಗಳೂರು: ಮೂರನೆಯ ಅಲೆ ಭೀತಿಯಲ್ಲಿದ್ದ ಜನತೆಗೆ ಒಮಿಕ್ರಾನ್ ಸ್ವರೂಪದಲ್ಲಿ ಕೊರೊನಾ ಆತಂಕ ಎದುರಾಗಿದ್ದು, ಅದರ ಮಧ್ಯೆ ಡೆಲ್ಮಿಕ್ರಾನ್ Delmicron ಅಟಕಾಯಿಸಿಕೊಂಡಿದೆ. ಇವುಗಳ ಸಮ್ಮುಖದಲ್ಲಿ ಕರ್ನಾಟಕದ ಪರಿಸ್ಥಿತಿ ಹೇಗೆದೆ ಎಂದು ನೋಡುವುದಾದರೆ ಒಮಿಕ್ರಾನ್ ಆತಂಕದ ನಡುವೆಯೂ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್ ಇದೆ (Omicron R Number).

ದೇಶದ ಹಲವು ರಾಜ್ಯಗಳಲ್ಲಿ R ನಂಬರ್ ಸಂಖ್ಯೆ ಹೆಚ್ಚಿದೆ. ಆದರೆ ಕರ್ನಾಟಕದಲ್ಲಿ ಮಾತ್ರ R ನಂಬರ್ ಇಳಿಕೆಯಾಗಿದೆ. ಅಂದಹಾಗೆ, R ನಂಬರ್ ಎಂಬುದು ಕೊರೊನಾ ಸೋಂಕು ಹರಡುವುದರ ಸೂಚ್ಯಂಕವಾಗಿದೆ. R ನಂಬರ್ ಅಂದರೆ ರೀ ಪ್ರೊಡಕ್ಟೀವ್ ನಂಬರ್ ಎಂದರ್ಥ (Omicron R Number). ಒಬ್ಬರಿಂದ ಎಷ್ಟು ಮಂದಿಗೆ ಸೋಂಕು ಹರಡುತ್ತಿದೆ ಎಂಬುದನ್ನುಸೂಚಿಸುವ ಸೂಚ್ಯಂಕ ಇದಾಗಿದೆ. ದೇಶದ ಹಲವು ರಾಜ್ಯದಲ್ಲಿ ವಾರದಿಂದ ವಾರಕ್ಕೆ R ನಂಬರ್ ಹೆಚ್ಚಳವಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ R ನಂಬರ್ ಇಳಿಕೆ ಕಂಡಿದೆ! ನವೆಂಬರ್ ಮೊದಲ ವಾರಕ್ಕಿಂತಲೂ ಡಿಸೆಂಬರ್ ಮೂರನೇ ವಾರಕ್ಕೆ R ನಂಬರ್ ಕಡಿಮೆಯಾಗಿದೆ. ದೇಶದ ಎಂಟು ರಾಜ್ಯಗಳಲ್ಲಿ R ನಂಬರ್ ಹೆಚ್ಚಳಗೊಂಡಿದೆ. ಬಿಹಾರ, ಯುಪಿ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಉತ್ತರಾಖಂಡ ಹಾಗೂ ತೆಲಂಗಾಣದಲ್ಲಿ R ನಂಬರ್ ಆಕ್ಟೀವ್​ ಆಗಿದೆ.

ರಾಜ್ಯ   –   ನವೆಂಬರ್ 2   –  ಡಿಸೆಂಬರ್ 19

Omicron R Number Karnataka stands at a good sign for karnataka state

Omicron R Number: ಕರ್ನಾಟಕ ಸೇಫ್..!?

Nandhi Hills : ಕೊರೊನಾ ರೂಪಾಂತರಿ ಒಮೊಕ್ರಾನ್ ಸೋಂಕಿನ ಭೀತಿ, ನಂದಿಗಿರಿಧಾಮ ಬಂದ್​ |Tv9kannada

Published On - 9:32 am, Sat, 25 December 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು