AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron R Number: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್!

ಮೂರನೆಯ ಅಲೆ ಭೀತಿಯಲ್ಲಿದ್ದ ಜನತೆಗೆ ಒಮಿಕ್ರಾನ್ ಸ್ವರೂಪದಲ್ಲಿ ಕೊರೊನಾ ಆತಂಕ ಎದುರಾಗಿದ್ದು, ಅದರ ಮಧ್ಯೆ ಡೆಲ್ಮಿಕ್ರಾನ್ Delmicron ಅಟಕಾಯಿಸಿಕೊಂಡಿದೆ. ಇವುಗಳ ಸಮ್ಮುಖದಲ್ಲಿ ಕರ್ನಾಟಕದ ಪರಿಸ್ಥಿತಿ ಹೇಗೆದೆ ಎಂದು ನೋಡುವುದಾದರೆ ಒಮಿಕ್ರಾನ್ ಆತಂಕದ ನಡುವೆಯೂ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್ ಇದೆ (Omicron R Number)

Omicron R Number: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್!
Omicron R Number: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್!
TV9 Web
| Updated By: ಸಾಧು ಶ್ರೀನಾಥ್​|

Updated on:Dec 25, 2021 | 9:36 AM

Share

ಬೆಂಗಳೂರು: ಮೂರನೆಯ ಅಲೆ ಭೀತಿಯಲ್ಲಿದ್ದ ಜನತೆಗೆ ಒಮಿಕ್ರಾನ್ ಸ್ವರೂಪದಲ್ಲಿ ಕೊರೊನಾ ಆತಂಕ ಎದುರಾಗಿದ್ದು, ಅದರ ಮಧ್ಯೆ ಡೆಲ್ಮಿಕ್ರಾನ್ Delmicron ಅಟಕಾಯಿಸಿಕೊಂಡಿದೆ. ಇವುಗಳ ಸಮ್ಮುಖದಲ್ಲಿ ಕರ್ನಾಟಕದ ಪರಿಸ್ಥಿತಿ ಹೇಗೆದೆ ಎಂದು ನೋಡುವುದಾದರೆ ಒಮಿಕ್ರಾನ್ ಆತಂಕದ ನಡುವೆಯೂ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್ ಇದೆ (Omicron R Number).

ದೇಶದ ಹಲವು ರಾಜ್ಯಗಳಲ್ಲಿ R ನಂಬರ್ ಸಂಖ್ಯೆ ಹೆಚ್ಚಿದೆ. ಆದರೆ ಕರ್ನಾಟಕದಲ್ಲಿ ಮಾತ್ರ R ನಂಬರ್ ಇಳಿಕೆಯಾಗಿದೆ. ಅಂದಹಾಗೆ, R ನಂಬರ್ ಎಂಬುದು ಕೊರೊನಾ ಸೋಂಕು ಹರಡುವುದರ ಸೂಚ್ಯಂಕವಾಗಿದೆ. R ನಂಬರ್ ಅಂದರೆ ರೀ ಪ್ರೊಡಕ್ಟೀವ್ ನಂಬರ್ ಎಂದರ್ಥ (Omicron R Number). ಒಬ್ಬರಿಂದ ಎಷ್ಟು ಮಂದಿಗೆ ಸೋಂಕು ಹರಡುತ್ತಿದೆ ಎಂಬುದನ್ನುಸೂಚಿಸುವ ಸೂಚ್ಯಂಕ ಇದಾಗಿದೆ. ದೇಶದ ಹಲವು ರಾಜ್ಯದಲ್ಲಿ ವಾರದಿಂದ ವಾರಕ್ಕೆ R ನಂಬರ್ ಹೆಚ್ಚಳವಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ R ನಂಬರ್ ಇಳಿಕೆ ಕಂಡಿದೆ! ನವೆಂಬರ್ ಮೊದಲ ವಾರಕ್ಕಿಂತಲೂ ಡಿಸೆಂಬರ್ ಮೂರನೇ ವಾರಕ್ಕೆ R ನಂಬರ್ ಕಡಿಮೆಯಾಗಿದೆ. ದೇಶದ ಎಂಟು ರಾಜ್ಯಗಳಲ್ಲಿ R ನಂಬರ್ ಹೆಚ್ಚಳಗೊಂಡಿದೆ. ಬಿಹಾರ, ಯುಪಿ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಉತ್ತರಾಖಂಡ ಹಾಗೂ ತೆಲಂಗಾಣದಲ್ಲಿ R ನಂಬರ್ ಆಕ್ಟೀವ್​ ಆಗಿದೆ.

ರಾಜ್ಯ   –   ನವೆಂಬರ್ 2   –  ಡಿಸೆಂಬರ್ 19

Omicron R Number Karnataka stands at a good sign for karnataka state

Omicron R Number: ಕರ್ನಾಟಕ ಸೇಫ್..!?

Nandhi Hills : ಕೊರೊನಾ ರೂಪಾಂತರಿ ಒಮೊಕ್ರಾನ್ ಸೋಂಕಿನ ಭೀತಿ, ನಂದಿಗಿರಿಧಾಮ ಬಂದ್​ |Tv9kannada

Published On - 9:32 am, Sat, 25 December 21

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು