AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್

ಹುಬ್ಬಳ್ಳಿಯ ಪೆಟ್ರೋಲ್​ ಬಂಕ್​ನಲ್ಲಿ ಮಾರಿತಿ ಓಮಿನಿಗೆ ಬೆಂಕಿ ತಗುಲಿ ಹೊತ್ತುರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್
ಹೊತ್ತಿ ಉರಿದ ಓಮಿನಿ ವ್ಯಾನ್
shruti hegde
| Edited By: |

Updated on: Apr 11, 2021 | 4:08 PM

Share

ಹುಬ್ಬಳ್ಳಿ: ಪೆಟ್ರೋಲ್​ ಬಂಕ್​ನಲ್ಲಿ ಮಾರುತಿ ಓಮಿನಿ ಕಾರ್​ಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ. ಈ ದುರ್ಘಟನೆಯ ದೃಶ್ಯ ಪೆಟ್ರೋಲ್​ ಬಂಕ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾರುತಿ ಓಮಿನಿ ಚಾಲಕ ಬಂಕ್​ನಲ್ಲಿ ಪೆಟ್ರೋಲ್​ ಹಾಕಿಸಿಕೊಂಡು ಒಮಿನಿ ಕಾರು ಹತ್ತಿ ವ್ಯಾನ್​ ಸ್ಟಾರ್ಟ್​ ಮಾಡಲು ಪ್ರಯತ್ನಿಸುತ್ತಿದ್ದ. ವ್ಯಾನ್​ ಸ್ಟಾರ್ಟ್​ ಆಗುತ್ತಿದ್ದಂತೆಯೇ ವ್ಯಾನ್​ಗೆ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಪ್ರಾಣ ಉಳಿಸಿಕೊಳ್ಳಲು ವ್ಯಾನ್​ನಲ್ಲಿದ್ದ ಜನ ಪರದಾಡಿದ್ದಾರೆ. ಕ್ಷಣ ಮಾತ್ರದಲ್ಲಿ ವ್ಯಾನ್​ ಚಾಲಕ ತಮ್ಮ ಪ್ರಾಣ ಉಳಿಸಿಕೊಂಡಿದ್ದಾನೆ.

ವ್ಯಾನ್​ಗೆ ಬೆಂಕಿ ಕಾಣಿಸಿಕೊಂಡಿದ್ದು ಅರ್ಧಗಂಟೆಗೂ ಅಧಿಕ ಕಾಲದವರೆಗೆ ವ್ಯಾನ್​ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ. ಕ್ಷಣ ಮಾತ್ರದಲ್ಲಿ ತಪ್ಪಿಸಿಕೊಂಡು ಪ್ರಯಾಣಿಕರು ಮತ್ತು ಚಾಲಕ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

hubballi fire

ಪೆಟ್ರೋಲ್​ ಬಂಕ್​ನಲ್ಲಿ ಕಾರು

ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ನಾಗ್ಪುರ ಕೊವಿಡ್​ ಆಸ್ಪತ್ರೆಯಲ್ಲಿ ಬೆಂಕಿ, 4 ಸಾವು, 8 ಜನರಿಗೆ ಗಾಯ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!