AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್

ಹುಬ್ಬಳ್ಳಿಯ ಪೆಟ್ರೋಲ್​ ಬಂಕ್​ನಲ್ಲಿ ಮಾರಿತಿ ಓಮಿನಿಗೆ ಬೆಂಕಿ ತಗುಲಿ ಹೊತ್ತುರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್
ಹೊತ್ತಿ ಉರಿದ ಓಮಿನಿ ವ್ಯಾನ್
shruti hegde
| Edited By: |

Updated on: Apr 11, 2021 | 4:08 PM

Share

ಹುಬ್ಬಳ್ಳಿ: ಪೆಟ್ರೋಲ್​ ಬಂಕ್​ನಲ್ಲಿ ಮಾರುತಿ ಓಮಿನಿ ಕಾರ್​ಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ. ಈ ದುರ್ಘಟನೆಯ ದೃಶ್ಯ ಪೆಟ್ರೋಲ್​ ಬಂಕ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾರುತಿ ಓಮಿನಿ ಚಾಲಕ ಬಂಕ್​ನಲ್ಲಿ ಪೆಟ್ರೋಲ್​ ಹಾಕಿಸಿಕೊಂಡು ಒಮಿನಿ ಕಾರು ಹತ್ತಿ ವ್ಯಾನ್​ ಸ್ಟಾರ್ಟ್​ ಮಾಡಲು ಪ್ರಯತ್ನಿಸುತ್ತಿದ್ದ. ವ್ಯಾನ್​ ಸ್ಟಾರ್ಟ್​ ಆಗುತ್ತಿದ್ದಂತೆಯೇ ವ್ಯಾನ್​ಗೆ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಪ್ರಾಣ ಉಳಿಸಿಕೊಳ್ಳಲು ವ್ಯಾನ್​ನಲ್ಲಿದ್ದ ಜನ ಪರದಾಡಿದ್ದಾರೆ. ಕ್ಷಣ ಮಾತ್ರದಲ್ಲಿ ವ್ಯಾನ್​ ಚಾಲಕ ತಮ್ಮ ಪ್ರಾಣ ಉಳಿಸಿಕೊಂಡಿದ್ದಾನೆ.

ವ್ಯಾನ್​ಗೆ ಬೆಂಕಿ ಕಾಣಿಸಿಕೊಂಡಿದ್ದು ಅರ್ಧಗಂಟೆಗೂ ಅಧಿಕ ಕಾಲದವರೆಗೆ ವ್ಯಾನ್​ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ. ಕ್ಷಣ ಮಾತ್ರದಲ್ಲಿ ತಪ್ಪಿಸಿಕೊಂಡು ಪ್ರಯಾಣಿಕರು ಮತ್ತು ಚಾಲಕ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

hubballi fire

ಪೆಟ್ರೋಲ್​ ಬಂಕ್​ನಲ್ಲಿ ಕಾರು

ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ನಾಗ್ಪುರ ಕೊವಿಡ್​ ಆಸ್ಪತ್ರೆಯಲ್ಲಿ ಬೆಂಕಿ, 4 ಸಾವು, 8 ಜನರಿಗೆ ಗಾಯ

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ