AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್

ಹುಬ್ಬಳ್ಳಿಯ ಪೆಟ್ರೋಲ್​ ಬಂಕ್​ನಲ್ಲಿ ಮಾರಿತಿ ಓಮಿನಿಗೆ ಬೆಂಕಿ ತಗುಲಿ ಹೊತ್ತುರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್
ಹೊತ್ತಿ ಉರಿದ ಓಮಿನಿ ವ್ಯಾನ್
shruti hegde
| Edited By: |

Updated on: Apr 11, 2021 | 4:08 PM

Share

ಹುಬ್ಬಳ್ಳಿ: ಪೆಟ್ರೋಲ್​ ಬಂಕ್​ನಲ್ಲಿ ಮಾರುತಿ ಓಮಿನಿ ಕಾರ್​ಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ. ಈ ದುರ್ಘಟನೆಯ ದೃಶ್ಯ ಪೆಟ್ರೋಲ್​ ಬಂಕ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾರುತಿ ಓಮಿನಿ ಚಾಲಕ ಬಂಕ್​ನಲ್ಲಿ ಪೆಟ್ರೋಲ್​ ಹಾಕಿಸಿಕೊಂಡು ಒಮಿನಿ ಕಾರು ಹತ್ತಿ ವ್ಯಾನ್​ ಸ್ಟಾರ್ಟ್​ ಮಾಡಲು ಪ್ರಯತ್ನಿಸುತ್ತಿದ್ದ. ವ್ಯಾನ್​ ಸ್ಟಾರ್ಟ್​ ಆಗುತ್ತಿದ್ದಂತೆಯೇ ವ್ಯಾನ್​ಗೆ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಪ್ರಾಣ ಉಳಿಸಿಕೊಳ್ಳಲು ವ್ಯಾನ್​ನಲ್ಲಿದ್ದ ಜನ ಪರದಾಡಿದ್ದಾರೆ. ಕ್ಷಣ ಮಾತ್ರದಲ್ಲಿ ವ್ಯಾನ್​ ಚಾಲಕ ತಮ್ಮ ಪ್ರಾಣ ಉಳಿಸಿಕೊಂಡಿದ್ದಾನೆ.

ವ್ಯಾನ್​ಗೆ ಬೆಂಕಿ ಕಾಣಿಸಿಕೊಂಡಿದ್ದು ಅರ್ಧಗಂಟೆಗೂ ಅಧಿಕ ಕಾಲದವರೆಗೆ ವ್ಯಾನ್​ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ. ಕ್ಷಣ ಮಾತ್ರದಲ್ಲಿ ತಪ್ಪಿಸಿಕೊಂಡು ಪ್ರಯಾಣಿಕರು ಮತ್ತು ಚಾಲಕ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

hubballi fire

ಪೆಟ್ರೋಲ್​ ಬಂಕ್​ನಲ್ಲಿ ಕಾರು

ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ನಾಗ್ಪುರ ಕೊವಿಡ್​ ಆಸ್ಪತ್ರೆಯಲ್ಲಿ ಬೆಂಕಿ, 4 ಸಾವು, 8 ಜನರಿಗೆ ಗಾಯ

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ