AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್

ಹುಬ್ಬಳ್ಳಿಯ ಪೆಟ್ರೋಲ್​ ಬಂಕ್​ನಲ್ಲಿ ಮಾರಿತಿ ಓಮಿನಿಗೆ ಬೆಂಕಿ ತಗುಲಿ ಹೊತ್ತುರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್
ಹೊತ್ತಿ ಉರಿದ ಓಮಿನಿ ವ್ಯಾನ್
shruti hegde
| Edited By: |

Updated on: Apr 11, 2021 | 4:08 PM

Share

ಹುಬ್ಬಳ್ಳಿ: ಪೆಟ್ರೋಲ್​ ಬಂಕ್​ನಲ್ಲಿ ಮಾರುತಿ ಓಮಿನಿ ಕಾರ್​ಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ. ಈ ದುರ್ಘಟನೆಯ ದೃಶ್ಯ ಪೆಟ್ರೋಲ್​ ಬಂಕ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾರುತಿ ಓಮಿನಿ ಚಾಲಕ ಬಂಕ್​ನಲ್ಲಿ ಪೆಟ್ರೋಲ್​ ಹಾಕಿಸಿಕೊಂಡು ಒಮಿನಿ ಕಾರು ಹತ್ತಿ ವ್ಯಾನ್​ ಸ್ಟಾರ್ಟ್​ ಮಾಡಲು ಪ್ರಯತ್ನಿಸುತ್ತಿದ್ದ. ವ್ಯಾನ್​ ಸ್ಟಾರ್ಟ್​ ಆಗುತ್ತಿದ್ದಂತೆಯೇ ವ್ಯಾನ್​ಗೆ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಪ್ರಾಣ ಉಳಿಸಿಕೊಳ್ಳಲು ವ್ಯಾನ್​ನಲ್ಲಿದ್ದ ಜನ ಪರದಾಡಿದ್ದಾರೆ. ಕ್ಷಣ ಮಾತ್ರದಲ್ಲಿ ವ್ಯಾನ್​ ಚಾಲಕ ತಮ್ಮ ಪ್ರಾಣ ಉಳಿಸಿಕೊಂಡಿದ್ದಾನೆ.

ವ್ಯಾನ್​ಗೆ ಬೆಂಕಿ ಕಾಣಿಸಿಕೊಂಡಿದ್ದು ಅರ್ಧಗಂಟೆಗೂ ಅಧಿಕ ಕಾಲದವರೆಗೆ ವ್ಯಾನ್​ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ. ಕ್ಷಣ ಮಾತ್ರದಲ್ಲಿ ತಪ್ಪಿಸಿಕೊಂಡು ಪ್ರಯಾಣಿಕರು ಮತ್ತು ಚಾಲಕ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

hubballi fire

ಪೆಟ್ರೋಲ್​ ಬಂಕ್​ನಲ್ಲಿ ಕಾರು

ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ನಾಗ್ಪುರ ಕೊವಿಡ್​ ಆಸ್ಪತ್ರೆಯಲ್ಲಿ ಬೆಂಕಿ, 4 ಸಾವು, 8 ಜನರಿಗೆ ಗಾಯ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ