AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್

ಹುಬ್ಬಳ್ಳಿಯ ಪೆಟ್ರೋಲ್​ ಬಂಕ್​ನಲ್ಲಿ ಮಾರಿತಿ ಓಮಿನಿಗೆ ಬೆಂಕಿ ತಗುಲಿ ಹೊತ್ತುರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್​ನಲ್ಲಿ ಹೊತ್ತಿ ಉರಿದ ಓಮ್ನಿ ಕಾರ್
ಹೊತ್ತಿ ಉರಿದ ಓಮಿನಿ ವ್ಯಾನ್
shruti hegde
| Edited By: |

Updated on: Apr 11, 2021 | 4:08 PM

Share

ಹುಬ್ಬಳ್ಳಿ: ಪೆಟ್ರೋಲ್​ ಬಂಕ್​ನಲ್ಲಿ ಮಾರುತಿ ಓಮಿನಿ ಕಾರ್​ಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಏಪ್ರಿಲ್ 10) ಸಂಜೆ ವೇಳೆಯಲ್ಲಿ ಹಳೇ ಹುಬ್ಬಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದಿದೆ. ಈ ದುರ್ಘಟನೆಯ ದೃಶ್ಯ ಪೆಟ್ರೋಲ್​ ಬಂಕ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾರುತಿ ಓಮಿನಿ ಚಾಲಕ ಬಂಕ್​ನಲ್ಲಿ ಪೆಟ್ರೋಲ್​ ಹಾಕಿಸಿಕೊಂಡು ಒಮಿನಿ ಕಾರು ಹತ್ತಿ ವ್ಯಾನ್​ ಸ್ಟಾರ್ಟ್​ ಮಾಡಲು ಪ್ರಯತ್ನಿಸುತ್ತಿದ್ದ. ವ್ಯಾನ್​ ಸ್ಟಾರ್ಟ್​ ಆಗುತ್ತಿದ್ದಂತೆಯೇ ವ್ಯಾನ್​ಗೆ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಪ್ರಾಣ ಉಳಿಸಿಕೊಳ್ಳಲು ವ್ಯಾನ್​ನಲ್ಲಿದ್ದ ಜನ ಪರದಾಡಿದ್ದಾರೆ. ಕ್ಷಣ ಮಾತ್ರದಲ್ಲಿ ವ್ಯಾನ್​ ಚಾಲಕ ತಮ್ಮ ಪ್ರಾಣ ಉಳಿಸಿಕೊಂಡಿದ್ದಾನೆ.

ವ್ಯಾನ್​ಗೆ ಬೆಂಕಿ ಕಾಣಿಸಿಕೊಂಡಿದ್ದು ಅರ್ಧಗಂಟೆಗೂ ಅಧಿಕ ಕಾಲದವರೆಗೆ ವ್ಯಾನ್​ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದ ಯಾರ ಪ್ರಾಣಕ್ಕೂ ಹಾನಿಯಾಗಿಲ್ಲ. ಕ್ಷಣ ಮಾತ್ರದಲ್ಲಿ ತಪ್ಪಿಸಿಕೊಂಡು ಪ್ರಯಾಣಿಕರು ಮತ್ತು ಚಾಲಕ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

hubballi fire

ಪೆಟ್ರೋಲ್​ ಬಂಕ್​ನಲ್ಲಿ ಕಾರು

ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕನ್ನಡ ಪ್ರೇಮಿ ಸಯ್ಯದ್ ಗ್ರಂಥಾಲಯಕ್ಕೆ ಬೆಂಕಿ, 11 ಸಾವಿರ ಪುಸ್ತಕಗಳು ಭಸ್ಮ

ನಾಗ್ಪುರ ಕೊವಿಡ್​ ಆಸ್ಪತ್ರೆಯಲ್ಲಿ ಬೆಂಕಿ, 4 ಸಾವು, 8 ಜನರಿಗೆ ಗಾಯ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ