AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, 10ಕೆಜಿ ಅಕ್ಕಿ ಕೊಡ್ತೇವೆ: ಸಿದ್ದರಾಮಯ್ಯ ಭರವಸೆ

ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹುಣಸೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಹೆಚ್​.ಪಿ.ಮಂಜುನಾಥ್ ಪರ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕಣಗಲ್ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಿ: ಹೆಚ್​.ವಿಶ್ವನಾಥ್ ರಾಜೀನಾಮೆ […]

ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ, 10ಕೆಜಿ ಅಕ್ಕಿ ಕೊಡ್ತೇವೆ: ಸಿದ್ದರಾಮಯ್ಯ ಭರವಸೆ
ಸಾಧು ಶ್ರೀನಾಥ್​
|

Updated on:Nov 20, 2019 | 6:48 PM

Share

ಮೈಸೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಹುಣಸೂರು ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಹೆಚ್​.ಪಿ.ಮಂಜುನಾಥ್ ಪರ ಸಿದ್ದರಾಮಯ್ಯ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕಣಗಲ್ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ. ನಾವು ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಿ: ಹೆಚ್​.ವಿಶ್ವನಾಥ್ ರಾಜೀನಾಮೆ ನೀಡಿದ ಕಾರಣ ಅನಗತ್ಯವಾಗಿ ಉಪಚುನಾವಣೆ ಬಂದಿದೆ. ಈ ಉಪಚುನಾವಣೆಯಲ್ಲಿ ಪಕ್ಷಾಂತರಿಗಳಿಗೆ ತಕ್ಕ ಬುದ್ಧಿ ಕಲಿಸಬೇಕು. ಹೀಗಾಗಿ ಕಾಂಗ್ರೆಸ್​ ಪಕ್ಷಕ್ಕೆ ಮತ ನೀಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ನನ್ನನ್ನು ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ:  ಹೆಚ್​.ವಿಶ್ವನಾಥ್ ಅಂಥವರು ಸಾರ್ವಜನಿಕ ಜೀವನದಲ್ಲಿರಬಾರದು. ಅವರು ಯಾವ ಪಕ್ಷದವರೂ ನೆಮ್ಮದಿಯಾಗಿರಲು ಬಿಡಲ್ಲ. ನಾನು ಸಿಎಂ ಆಗಿದ್ದಾಗಲೂ ನೆಮ್ಮದಿಯಾಗಿರಲು ಬಿಡಲಿಲ್ಲ. ನನ್ನನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವಂತೆ ಪತ್ರ ಬರೆದಿದ್ದರು. ಅವರು ಜೆಡಿಎಸ್‌ಗೆ ಚೂರಿ ಹಾಕಿ ಬೇರೆ ಪಕ್ಷಕ್ಕೆ ಹೋಗಿದ್ದಾರೆ ಎಂದು ವಿಶ್ವನಾಥ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Published On - 5:29 pm, Wed, 20 November 19

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?