AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಧಾನಕರ ಸಂಗತಿ: ಇಂದು ರಾಜ್ಯದಲ್ಲಿ ಒಬ್ಬರಿಗೆ ಮಾತ್ರ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ತನ್ನ ಕಬಂಧಬಾಹುವನ್ನು ಚಾಚುತ್ತಲೇ ಇದೆ. ಇಂದು ರಾಜ್ಯದಲ್ಲಿ ಇಂದು ಹೊಸದಾಗಿ ಒಬ್ಬರಿಗೆ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ. 432ನೇ ಸೋಂಕಿತರಿಂದ 501ನೇ ಸೋಂಕಿತೆ ದಕ್ಷಿಣ ಕನ್ನಡ ಜಿಲ್ಲೆಯ 47 ವರ್ಷದ ಮಹಿಳೆಗೆ ಕೊರೊನಾ ಅಟ್ಯಾಕ್ ಆಗಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಹಲವು ಕೇಸ್​ಗಳು ಪತ್ತೆಯಾಗಿದ್ದವು. ಸದ್ಯ ಬೆಂಗಳೂರಿನಲ್ಲಿ ಇಂದು […]

ಸಮಾಧಾನಕರ ಸಂಗತಿ: ಇಂದು ರಾಜ್ಯದಲ್ಲಿ ಒಬ್ಬರಿಗೆ ಮಾತ್ರ ಕೊರೊನಾ ಸೋಂಕು
ಸಾಧು ಶ್ರೀನಾಥ್​
|

Updated on:Apr 26, 2020 | 12:23 PM

Share

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ತನ್ನ ಕಬಂಧಬಾಹುವನ್ನು ಚಾಚುತ್ತಲೇ ಇದೆ. ಇಂದು ರಾಜ್ಯದಲ್ಲಿ ಇಂದು ಹೊಸದಾಗಿ ಒಬ್ಬರಿಗೆ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ.

432ನೇ ಸೋಂಕಿತರಿಂದ 501ನೇ ಸೋಂಕಿತೆ ದಕ್ಷಿಣ ಕನ್ನಡ ಜಿಲ್ಲೆಯ 47 ವರ್ಷದ ಮಹಿಳೆಗೆ ಕೊರೊನಾ ಅಟ್ಯಾಕ್ ಆಗಿದೆ ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಹಲವು ಕೇಸ್​ಗಳು ಪತ್ತೆಯಾಗಿದ್ದವು. ಸದ್ಯ ಬೆಂಗಳೂರಿನಲ್ಲಿ ಇಂದು ಬೆಳಗ್ಗಿನ ವರದಿಯಲ್ಲಿ ಯಾವುದೇ ಕೇಸ್ ದೃಢಪಟ್ಟಿಲ್ಲ.

Published On - 12:21 pm, Sun, 26 April 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ