AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸ್ಕಾಂ ಅಚಾತುರ್ಯ: ಟ್ರ್ಯಾಕ್ಟರ್​ನ ಪೈಪ್​ಗೆ ವಿದ್ಯುತ್ ಸ್ಪರ್ಶ, ಚಾಲಕ ಸಾವು

ಬಾಗಲಕೋಟೆ: ಟ್ರ್ಯಾಕ್ಟರ್ ಎಂಜಿನ್ ಮೇಲಿನ ಕಬ್ಬಿಣದ ಪೈಪ್​ಗೆ ವಿದ್ಯುತ್ ತಂತಿ ತಗುಲಿ ಚಾಲಕ ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯಸವಣೂರ(20) ಮೃತ ಯುವಕ. ಪಾಂಡು ಹೊಳೆನ್ನವರ ಎಂಬುವರ ಹೊಲದಲ್ಲಿ ಟ್ರ್ಯಾಕ್ಟರ್​ ಎಂಜಿನ್​ನ ಪೈಪ್​ಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಶಿವಲಿಂಗಗೆ ವಿದ್ಯುತ್ ಶಾಕ್ ಹೊಡೆದು ಸಾವಿಗೀಡಾಗಿದ್ದಾನೆ. ಹಲವು ದಿನದಿಂದ ವಾಲಿದ್ದ ವಿದ್ಯುತ್ ಕಂಬ: ಕಳೆದ ಹಲವು ದಿನಗಳಿಂದ ವಿದ್ಯುತ್ ಕಂಬ ವಾಲಿತ್ತು. ಪರಿಣಾಮ ವಿದ್ಯುತ್ ತಂತಿಗಳು ತೀರಾ […]

ಹೆಸ್ಕಾಂ ಅಚಾತುರ್ಯ: ಟ್ರ್ಯಾಕ್ಟರ್​ನ ಪೈಪ್​ಗೆ ವಿದ್ಯುತ್ ಸ್ಪರ್ಶ, ಚಾಲಕ ಸಾವು
ಸಾಧು ಶ್ರೀನಾಥ್​
|

Updated on: Nov 22, 2019 | 4:53 PM

Share

ಬಾಗಲಕೋಟೆ: ಟ್ರ್ಯಾಕ್ಟರ್ ಎಂಜಿನ್ ಮೇಲಿನ ಕಬ್ಬಿಣದ ಪೈಪ್​ಗೆ ವಿದ್ಯುತ್ ತಂತಿ ತಗುಲಿ ಚಾಲಕ ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.

ಶಿವಲಿಂಗ ಸೋಮರಾಯಸವಣೂರ(20) ಮೃತ ಯುವಕ. ಪಾಂಡು ಹೊಳೆನ್ನವರ ಎಂಬುವರ ಹೊಲದಲ್ಲಿ ಟ್ರ್ಯಾಕ್ಟರ್​ ಎಂಜಿನ್​ನ ಪೈಪ್​ಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಶಿವಲಿಂಗಗೆ ವಿದ್ಯುತ್ ಶಾಕ್ ಹೊಡೆದು ಸಾವಿಗೀಡಾಗಿದ್ದಾನೆ.

ಹಲವು ದಿನದಿಂದ ವಾಲಿದ್ದ ವಿದ್ಯುತ್ ಕಂಬ: ಕಳೆದ ಹಲವು ದಿನಗಳಿಂದ ವಿದ್ಯುತ್ ಕಂಬ ವಾಲಿತ್ತು. ಪರಿಣಾಮ ವಿದ್ಯುತ್ ತಂತಿಗಳು ತೀರಾ ಕೆಳಮಟ್ಟಕ್ಕೆ ಬಂದಿದ್ದವು. ವಿದ್ಯುತ್ ಕಂಬ ದುರಸ್ತಿ ಮಾಡದಿರೋದೆ ಘಟನೆಗೆ ಕಾರಣ ಎಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​