AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸ್ಕಾಂ ಅಚಾತುರ್ಯ: ಟ್ರ್ಯಾಕ್ಟರ್​ನ ಪೈಪ್​ಗೆ ವಿದ್ಯುತ್ ಸ್ಪರ್ಶ, ಚಾಲಕ ಸಾವು

ಬಾಗಲಕೋಟೆ: ಟ್ರ್ಯಾಕ್ಟರ್ ಎಂಜಿನ್ ಮೇಲಿನ ಕಬ್ಬಿಣದ ಪೈಪ್​ಗೆ ವಿದ್ಯುತ್ ತಂತಿ ತಗುಲಿ ಚಾಲಕ ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯಸವಣೂರ(20) ಮೃತ ಯುವಕ. ಪಾಂಡು ಹೊಳೆನ್ನವರ ಎಂಬುವರ ಹೊಲದಲ್ಲಿ ಟ್ರ್ಯಾಕ್ಟರ್​ ಎಂಜಿನ್​ನ ಪೈಪ್​ಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಶಿವಲಿಂಗಗೆ ವಿದ್ಯುತ್ ಶಾಕ್ ಹೊಡೆದು ಸಾವಿಗೀಡಾಗಿದ್ದಾನೆ. ಹಲವು ದಿನದಿಂದ ವಾಲಿದ್ದ ವಿದ್ಯುತ್ ಕಂಬ: ಕಳೆದ ಹಲವು ದಿನಗಳಿಂದ ವಿದ್ಯುತ್ ಕಂಬ ವಾಲಿತ್ತು. ಪರಿಣಾಮ ವಿದ್ಯುತ್ ತಂತಿಗಳು ತೀರಾ […]

ಹೆಸ್ಕಾಂ ಅಚಾತುರ್ಯ: ಟ್ರ್ಯಾಕ್ಟರ್​ನ ಪೈಪ್​ಗೆ ವಿದ್ಯುತ್ ಸ್ಪರ್ಶ, ಚಾಲಕ ಸಾವು
ಸಾಧು ಶ್ರೀನಾಥ್​
|

Updated on: Nov 22, 2019 | 4:53 PM

Share

ಬಾಗಲಕೋಟೆ: ಟ್ರ್ಯಾಕ್ಟರ್ ಎಂಜಿನ್ ಮೇಲಿನ ಕಬ್ಬಿಣದ ಪೈಪ್​ಗೆ ವಿದ್ಯುತ್ ತಂತಿ ತಗುಲಿ ಚಾಲಕ ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.

ಶಿವಲಿಂಗ ಸೋಮರಾಯಸವಣೂರ(20) ಮೃತ ಯುವಕ. ಪಾಂಡು ಹೊಳೆನ್ನವರ ಎಂಬುವರ ಹೊಲದಲ್ಲಿ ಟ್ರ್ಯಾಕ್ಟರ್​ ಎಂಜಿನ್​ನ ಪೈಪ್​ಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಶಿವಲಿಂಗಗೆ ವಿದ್ಯುತ್ ಶಾಕ್ ಹೊಡೆದು ಸಾವಿಗೀಡಾಗಿದ್ದಾನೆ.

ಹಲವು ದಿನದಿಂದ ವಾಲಿದ್ದ ವಿದ್ಯುತ್ ಕಂಬ: ಕಳೆದ ಹಲವು ದಿನಗಳಿಂದ ವಿದ್ಯುತ್ ಕಂಬ ವಾಲಿತ್ತು. ಪರಿಣಾಮ ವಿದ್ಯುತ್ ತಂತಿಗಳು ತೀರಾ ಕೆಳಮಟ್ಟಕ್ಕೆ ಬಂದಿದ್ದವು. ವಿದ್ಯುತ್ ಕಂಬ ದುರಸ್ತಿ ಮಾಡದಿರೋದೆ ಘಟನೆಗೆ ಕಾರಣ ಎಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!