AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಜಲ್​ಪುರ: ಕರಜಗಿ ಗ್ರಾಮದ ಬಳಿ ಕಾರು ಪಲ್ಟಿ, ಓರ್ವ ಸ್ಥಳದಲ್ಲೇ ಸಾವು

ಜಿಲ್ಲೆಯ ಅಫ್ಜಲ್​ಪುರ ತಾಲೂಕಿನ ಕರಜಗಿ ಗ್ರಾಮದ ಬಳಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮಾಶಾಳತಾಂಡಾದ ವಿಶ್ವನಾಥ ರಾಠೋಡ್(38) ಮೃತ ದುರ್ದೈವಿ. ವಿಶ್ವನಾಥ ಮಾಶಾಳ ತಾಂಡಾ ನಿವಾಸಿ ಎಂದು ತಿಳಿದುಬಂದಿದೆ.

ಅಫ್ಜಲ್​ಪುರ: ಕರಜಗಿ ಗ್ರಾಮದ ಬಳಿ ಕಾರು ಪಲ್ಟಿ, ಓರ್ವ ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ
KUSHAL V
|

Updated on:Jan 21, 2021 | 7:24 PM

Share

ಕಲಬುರಗಿ: ಜಿಲ್ಲೆಯ ಅಫ್ಜಲ್​ಪುರ ತಾಲೂಕಿನ ಕರಜಗಿ ಗ್ರಾಮದ ಬಳಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮಾಶಾಳತಾಂಡಾದ ವಿಶ್ವನಾಥ ರಾಠೋಡ್(38) ಮೃತ ದುರ್ದೈವಿ. ವಿಶ್ವನಾಥ ಮಾಶಾಳ ತಾಂಡಾ ನಿವಾಸಿ ಎಂದು ತಿಳಿದುಬಂದಿದೆ.

ಇನ್ನು, ಘಟನೆಯಲ್ಲಿ ವಿಶ್ವನಾಥನ ಪತ್ನಿಗೆ ಕೈಮುರಿದಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಫ್ಜಲ್​ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಂಗಾವತಿಯಲ್ಲಿ.. ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ

Published On - 6:58 pm, Thu, 21 January 21

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ