Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಜಲ್​ಪುರ: ಕರಜಗಿ ಗ್ರಾಮದ ಬಳಿ ಕಾರು ಪಲ್ಟಿ, ಓರ್ವ ಸ್ಥಳದಲ್ಲೇ ಸಾವು

ಜಿಲ್ಲೆಯ ಅಫ್ಜಲ್​ಪುರ ತಾಲೂಕಿನ ಕರಜಗಿ ಗ್ರಾಮದ ಬಳಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮಾಶಾಳತಾಂಡಾದ ವಿಶ್ವನಾಥ ರಾಠೋಡ್(38) ಮೃತ ದುರ್ದೈವಿ. ವಿಶ್ವನಾಥ ಮಾಶಾಳ ತಾಂಡಾ ನಿವಾಸಿ ಎಂದು ತಿಳಿದುಬಂದಿದೆ.

ಅಫ್ಜಲ್​ಪುರ: ಕರಜಗಿ ಗ್ರಾಮದ ಬಳಿ ಕಾರು ಪಲ್ಟಿ, ಓರ್ವ ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ
Follow us
KUSHAL V
|

Updated on:Jan 21, 2021 | 7:24 PM

ಕಲಬುರಗಿ: ಜಿಲ್ಲೆಯ ಅಫ್ಜಲ್​ಪುರ ತಾಲೂಕಿನ ಕರಜಗಿ ಗ್ರಾಮದ ಬಳಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮಾಶಾಳತಾಂಡಾದ ವಿಶ್ವನಾಥ ರಾಠೋಡ್(38) ಮೃತ ದುರ್ದೈವಿ. ವಿಶ್ವನಾಥ ಮಾಶಾಳ ತಾಂಡಾ ನಿವಾಸಿ ಎಂದು ತಿಳಿದುಬಂದಿದೆ.

ಇನ್ನು, ಘಟನೆಯಲ್ಲಿ ವಿಶ್ವನಾಥನ ಪತ್ನಿಗೆ ಕೈಮುರಿದಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಫ್ಜಲ್​ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗಂಗಾವತಿಯಲ್ಲಿ.. ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಸಾಗಿಸುತ್ತಿದ್ದ 4 ಲಾರಿ ಖಾಕಿ ವಶಕ್ಕೆ

Published On - 6:58 pm, Thu, 21 January 21

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ