AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್‌ ವಿಮಾನ ಹಾರಿಸಿಕೊಂಡು ಬರುತ್ತಿದ್ದಾನೆ ನಮ್ಮ ಹೆಮ್ಮೆಯ ಕನ್ನಡದ ಯೋಧ!

ವಿಜಯಪುರ: ವಿಜಯಪುರದ ಸೈನಿಕ ಶಾಲೆಯ ಪಾಲಿಗೆ ಇವತ್ತು ಭಾರೀ ಹೆಮ್ಮೆಯ ಹಾಗೂ ಅವಿಸ್ಮರಣೀಯ ದಿನ. ಯಾಕಂದ್ರೆ ಇದೇ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಈಗ ಫ್ರಾನ್ಸ್‌ನಿಂದ ರಫೇಲ್‌ ಯುದ್ಧ ವಿಮಾನವನ್ನ ಭಾರತಕ್ಕೆ ಹಾರಿಸಿಕೊಂಡು ಬರುತ್ತಿದ್ದಾನೆ. ಹೌದು ಭಾರತದ ಸೇನೆಗೆ ವಿಜಯಪುರದ ಸೈನಿಕ ಶಾಲೆಯ ಕೊಡುಗೆ ಅಪಾರ. ಇಲ್ಲಿಂದ ಕಲಿತು ಹೋದ ಅದೆಷ್ಟೋ ವಿದ್ಯಾರ್ಥಿಗಳು ಈಗ ಸೇನೆ ಸೇರಿ ಭಾರತದ ಸೇವೆ ಮಾಡುತ್ತಿದ್ದಾರೆ. ಇವರಲ್ಲಿ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ಕೂಡಾ ಒಬ್ಬರು. ಈ […]

ರಫೇಲ್‌ ವಿಮಾನ ಹಾರಿಸಿಕೊಂಡು ಬರುತ್ತಿದ್ದಾನೆ ನಮ್ಮ ಹೆಮ್ಮೆಯ ಕನ್ನಡದ ಯೋಧ!
Guru
| Edited By: |

Updated on:Jul 30, 2020 | 9:16 PM

Share

ವಿಜಯಪುರ: ವಿಜಯಪುರದ ಸೈನಿಕ ಶಾಲೆಯ ಪಾಲಿಗೆ ಇವತ್ತು ಭಾರೀ ಹೆಮ್ಮೆಯ ಹಾಗೂ ಅವಿಸ್ಮರಣೀಯ ದಿನ. ಯಾಕಂದ್ರೆ ಇದೇ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಈಗ ಫ್ರಾನ್ಸ್‌ನಿಂದ ರಫೇಲ್‌ ಯುದ್ಧ ವಿಮಾನವನ್ನ ಭಾರತಕ್ಕೆ ಹಾರಿಸಿಕೊಂಡು ಬರುತ್ತಿದ್ದಾನೆ.

ಹೌದು ಭಾರತದ ಸೇನೆಗೆ ವಿಜಯಪುರದ ಸೈನಿಕ ಶಾಲೆಯ ಕೊಡುಗೆ ಅಪಾರ. ಇಲ್ಲಿಂದ ಕಲಿತು ಹೋದ ಅದೆಷ್ಟೋ ವಿದ್ಯಾರ್ಥಿಗಳು ಈಗ ಸೇನೆ ಸೇರಿ ಭಾರತದ ಸೇವೆ ಮಾಡುತ್ತಿದ್ದಾರೆ. ಇವರಲ್ಲಿ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ಕೂಡಾ ಒಬ್ಬರು. ಈ ಅರುಣ್‌ ಕುಮಾರ್‌ ಈಗ ಫ್ರಾನ್ಸ್‌ನಿಂದ ಭಾರತಕ್ಕೆ ಬರುತ್ತಿರುವ ರಫೇಲ್‌ ಯುದ್ಧ ವಿಮಾನಗಳನ್ನು ಹಾರಿಸಿಕೊಂಡು ಬರುತ್ತಿರುವವರಲ್ಲಿ ಒಬ್ಬರು.

ಅರುಣ್‌ ಕುಮಾರ್‌ 1995ರಿಂದ 2001ರ ವರೆಗೆ ವಿಜಯಪುರದ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಸೈನಿಕ ಶಾಲೆಯಲ್ಲಿನ ಇವರ ನೋಂದಣಿ ಸಂಖ್ಯೆ 2877.

ಮುಂದೆ 2002ರಲ್ಲಿ ನ್ಯಾಷನಲ್ ಡಿಫೆನ್ಸ್ ಆರ್ಮಿಗೆ ಸೇರ್ಪಡೆಯಾಗಿ ಈಗ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಫ್ರಾನ್‌ನಿಂದ ರಫೇಲ್‌ ಯುದ್ಧ ವಿಮಾನಗಳನ್ನ ಹಾರಿಸಿಕೊಂಡು ಬರುತ್ತಿದ್ದಾರೆ. ಅಂದ ಹಾಗೆ ಇವರ ತಂದೆ ಎನ್ ಪ್ರಸಾದ್‌ ಸಹ ಏರಫೋರ್ಸ್ ನಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ.

Published On - 1:28 pm, Wed, 29 July 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ