Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್‌ ವಿಮಾನ ಹಾರಿಸಿಕೊಂಡು ಬರುತ್ತಿದ್ದಾನೆ ನಮ್ಮ ಹೆಮ್ಮೆಯ ಕನ್ನಡದ ಯೋಧ!

ವಿಜಯಪುರ: ವಿಜಯಪುರದ ಸೈನಿಕ ಶಾಲೆಯ ಪಾಲಿಗೆ ಇವತ್ತು ಭಾರೀ ಹೆಮ್ಮೆಯ ಹಾಗೂ ಅವಿಸ್ಮರಣೀಯ ದಿನ. ಯಾಕಂದ್ರೆ ಇದೇ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಈಗ ಫ್ರಾನ್ಸ್‌ನಿಂದ ರಫೇಲ್‌ ಯುದ್ಧ ವಿಮಾನವನ್ನ ಭಾರತಕ್ಕೆ ಹಾರಿಸಿಕೊಂಡು ಬರುತ್ತಿದ್ದಾನೆ. ಹೌದು ಭಾರತದ ಸೇನೆಗೆ ವಿಜಯಪುರದ ಸೈನಿಕ ಶಾಲೆಯ ಕೊಡುಗೆ ಅಪಾರ. ಇಲ್ಲಿಂದ ಕಲಿತು ಹೋದ ಅದೆಷ್ಟೋ ವಿದ್ಯಾರ್ಥಿಗಳು ಈಗ ಸೇನೆ ಸೇರಿ ಭಾರತದ ಸೇವೆ ಮಾಡುತ್ತಿದ್ದಾರೆ. ಇವರಲ್ಲಿ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ಕೂಡಾ ಒಬ್ಬರು. ಈ […]

ರಫೇಲ್‌ ವಿಮಾನ ಹಾರಿಸಿಕೊಂಡು ಬರುತ್ತಿದ್ದಾನೆ ನಮ್ಮ ಹೆಮ್ಮೆಯ ಕನ್ನಡದ ಯೋಧ!
Follow us
Guru
| Updated By:

Updated on:Jul 30, 2020 | 9:16 PM

ವಿಜಯಪುರ: ವಿಜಯಪುರದ ಸೈನಿಕ ಶಾಲೆಯ ಪಾಲಿಗೆ ಇವತ್ತು ಭಾರೀ ಹೆಮ್ಮೆಯ ಹಾಗೂ ಅವಿಸ್ಮರಣೀಯ ದಿನ. ಯಾಕಂದ್ರೆ ಇದೇ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಈಗ ಫ್ರಾನ್ಸ್‌ನಿಂದ ರಫೇಲ್‌ ಯುದ್ಧ ವಿಮಾನವನ್ನ ಭಾರತಕ್ಕೆ ಹಾರಿಸಿಕೊಂಡು ಬರುತ್ತಿದ್ದಾನೆ.

ಹೌದು ಭಾರತದ ಸೇನೆಗೆ ವಿಜಯಪುರದ ಸೈನಿಕ ಶಾಲೆಯ ಕೊಡುಗೆ ಅಪಾರ. ಇಲ್ಲಿಂದ ಕಲಿತು ಹೋದ ಅದೆಷ್ಟೋ ವಿದ್ಯಾರ್ಥಿಗಳು ಈಗ ಸೇನೆ ಸೇರಿ ಭಾರತದ ಸೇವೆ ಮಾಡುತ್ತಿದ್ದಾರೆ. ಇವರಲ್ಲಿ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ಕೂಡಾ ಒಬ್ಬರು. ಈ ಅರುಣ್‌ ಕುಮಾರ್‌ ಈಗ ಫ್ರಾನ್ಸ್‌ನಿಂದ ಭಾರತಕ್ಕೆ ಬರುತ್ತಿರುವ ರಫೇಲ್‌ ಯುದ್ಧ ವಿಮಾನಗಳನ್ನು ಹಾರಿಸಿಕೊಂಡು ಬರುತ್ತಿರುವವರಲ್ಲಿ ಒಬ್ಬರು.

ಅರುಣ್‌ ಕುಮಾರ್‌ 1995ರಿಂದ 2001ರ ವರೆಗೆ ವಿಜಯಪುರದ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಸೈನಿಕ ಶಾಲೆಯಲ್ಲಿನ ಇವರ ನೋಂದಣಿ ಸಂಖ್ಯೆ 2877.

ಮುಂದೆ 2002ರಲ್ಲಿ ನ್ಯಾಷನಲ್ ಡಿಫೆನ್ಸ್ ಆರ್ಮಿಗೆ ಸೇರ್ಪಡೆಯಾಗಿ ಈಗ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಫ್ರಾನ್‌ನಿಂದ ರಫೇಲ್‌ ಯುದ್ಧ ವಿಮಾನಗಳನ್ನ ಹಾರಿಸಿಕೊಂಡು ಬರುತ್ತಿದ್ದಾರೆ. ಅಂದ ಹಾಗೆ ಇವರ ತಂದೆ ಎನ್ ಪ್ರಸಾದ್‌ ಸಹ ಏರಫೋರ್ಸ್ ನಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ.

Published On - 1:28 pm, Wed, 29 July 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ