AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್‌ ವಿಮಾನ ಹಾರಿಸಿಕೊಂಡು ಬರುತ್ತಿದ್ದಾನೆ ನಮ್ಮ ಹೆಮ್ಮೆಯ ಕನ್ನಡದ ಯೋಧ!

ವಿಜಯಪುರ: ವಿಜಯಪುರದ ಸೈನಿಕ ಶಾಲೆಯ ಪಾಲಿಗೆ ಇವತ್ತು ಭಾರೀ ಹೆಮ್ಮೆಯ ಹಾಗೂ ಅವಿಸ್ಮರಣೀಯ ದಿನ. ಯಾಕಂದ್ರೆ ಇದೇ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಈಗ ಫ್ರಾನ್ಸ್‌ನಿಂದ ರಫೇಲ್‌ ಯುದ್ಧ ವಿಮಾನವನ್ನ ಭಾರತಕ್ಕೆ ಹಾರಿಸಿಕೊಂಡು ಬರುತ್ತಿದ್ದಾನೆ. ಹೌದು ಭಾರತದ ಸೇನೆಗೆ ವಿಜಯಪುರದ ಸೈನಿಕ ಶಾಲೆಯ ಕೊಡುಗೆ ಅಪಾರ. ಇಲ್ಲಿಂದ ಕಲಿತು ಹೋದ ಅದೆಷ್ಟೋ ವಿದ್ಯಾರ್ಥಿಗಳು ಈಗ ಸೇನೆ ಸೇರಿ ಭಾರತದ ಸೇವೆ ಮಾಡುತ್ತಿದ್ದಾರೆ. ಇವರಲ್ಲಿ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ಕೂಡಾ ಒಬ್ಬರು. ಈ […]

ರಫೇಲ್‌ ವಿಮಾನ ಹಾರಿಸಿಕೊಂಡು ಬರುತ್ತಿದ್ದಾನೆ ನಮ್ಮ ಹೆಮ್ಮೆಯ ಕನ್ನಡದ ಯೋಧ!
Guru
| Edited By: |

Updated on:Jul 30, 2020 | 9:16 PM

Share

ವಿಜಯಪುರ: ವಿಜಯಪುರದ ಸೈನಿಕ ಶಾಲೆಯ ಪಾಲಿಗೆ ಇವತ್ತು ಭಾರೀ ಹೆಮ್ಮೆಯ ಹಾಗೂ ಅವಿಸ್ಮರಣೀಯ ದಿನ. ಯಾಕಂದ್ರೆ ಇದೇ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಈಗ ಫ್ರಾನ್ಸ್‌ನಿಂದ ರಫೇಲ್‌ ಯುದ್ಧ ವಿಮಾನವನ್ನ ಭಾರತಕ್ಕೆ ಹಾರಿಸಿಕೊಂಡು ಬರುತ್ತಿದ್ದಾನೆ.

ಹೌದು ಭಾರತದ ಸೇನೆಗೆ ವಿಜಯಪುರದ ಸೈನಿಕ ಶಾಲೆಯ ಕೊಡುಗೆ ಅಪಾರ. ಇಲ್ಲಿಂದ ಕಲಿತು ಹೋದ ಅದೆಷ್ಟೋ ವಿದ್ಯಾರ್ಥಿಗಳು ಈಗ ಸೇನೆ ಸೇರಿ ಭಾರತದ ಸೇವೆ ಮಾಡುತ್ತಿದ್ದಾರೆ. ಇವರಲ್ಲಿ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ಕೂಡಾ ಒಬ್ಬರು. ಈ ಅರುಣ್‌ ಕುಮಾರ್‌ ಈಗ ಫ್ರಾನ್ಸ್‌ನಿಂದ ಭಾರತಕ್ಕೆ ಬರುತ್ತಿರುವ ರಫೇಲ್‌ ಯುದ್ಧ ವಿಮಾನಗಳನ್ನು ಹಾರಿಸಿಕೊಂಡು ಬರುತ್ತಿರುವವರಲ್ಲಿ ಒಬ್ಬರು.

ಅರುಣ್‌ ಕುಮಾರ್‌ 1995ರಿಂದ 2001ರ ವರೆಗೆ ವಿಜಯಪುರದ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಸೈನಿಕ ಶಾಲೆಯಲ್ಲಿನ ಇವರ ನೋಂದಣಿ ಸಂಖ್ಯೆ 2877.

ಮುಂದೆ 2002ರಲ್ಲಿ ನ್ಯಾಷನಲ್ ಡಿಫೆನ್ಸ್ ಆರ್ಮಿಗೆ ಸೇರ್ಪಡೆಯಾಗಿ ಈಗ ದೇಶ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಫ್ರಾನ್‌ನಿಂದ ರಫೇಲ್‌ ಯುದ್ಧ ವಿಮಾನಗಳನ್ನ ಹಾರಿಸಿಕೊಂಡು ಬರುತ್ತಿದ್ದಾರೆ. ಅಂದ ಹಾಗೆ ಇವರ ತಂದೆ ಎನ್ ಪ್ರಸಾದ್‌ ಸಹ ಏರಫೋರ್ಸ್ ನಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ.

Published On - 1:28 pm, Wed, 29 July 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​