ಎಚ್ಚರ, ಎಚ್ಚರಾ.. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದರೆ ಒಂದೆರಡು ವರ್ಷ ಜೈಲು ಶಿಕ್ಷೆ ಗ್ಯಾರಂಟಿ

ಇದೀಗ ಕೊರೊನಾ ನಿಯಮ ಉಲ್ಲಂಘಿಸುವವರಿಗೆ ಒಂದು ಅಥವಾ ಅದಕ್ಕಿಂತ ಹೆಚ್ಚು ವರ್ಷ ಜೈಲು ಶಿಕ್ಷೆ ವಿಧಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ 51ರಿಂದ 60ರಡಿ ಶಿಕ್ಷೆ ವಿಧಿಸಬಹುದಾಗಿದ್ದು, ದೊಡ್ಡ ಮೊತ್ತದ ದಂಡ ಹಾಗೂ ಜೈಲು ಶಿಕ್ಷೆಗೆ ಒಳಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಎಚ್ಚರ, ಎಚ್ಚರಾ.. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದರೆ ಒಂದೆರಡು ವರ್ಷ ಜೈಲು ಶಿಕ್ಷೆ ಗ್ಯಾರಂಟಿ
ಕೊರೊನಾ ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ
Follow us
|

Updated on: Apr 03, 2021 | 11:42 AM

ದೆಹಲಿ: ಭಾರತದಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ವ್ಯಾಪಕವಾಗಿ ಹಬ್ಬುತ್ತಿದ್ದು, ಕಠಿಣ ನಿಯಮಾವಳಿಗಳ ಮೂಲಕ ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಪಣ ತೊಡಲಾಗಿದ್ದು, ಇದೀಗ ಕೊರೊನಾ ನಿಯಮ ಉಲ್ಲಂಘಿಸುವವರಿಗೆ ಒಂದು ಅಥವಾ ಅದಕ್ಕಿಂತ ಹೆಚ್ಚು ವರ್ಷ ಜೈಲು ಶಿಕ್ಷೆ ವಿಧಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ 51ರಿಂದ 60ರಡಿ ಶಿಕ್ಷೆ ವಿಧಿಸಬಹುದಾಗಿದ್ದು, ದೊಡ್ಡ ಮೊತ್ತದ ದಂಡ ಹಾಗೂ ಜೈಲು ಶಿಕ್ಷೆಗೆ ಒಳಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಸೆಕ್ಷನ್ 51: ಗೈಡ್​ಲೈನ್ಸ್ ಜಾರಿಗೊಳಿಸುವವರ ಕರ್ತವ್ಯಕ್ಕೆ ಅಡ್ಡಿಪಡಿಸುವವರಿಗೆ ಒಂದು ವರ್ಷ ಜೈಲು ಅಥವಾ ದಂಡದ ಜೊತೆಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಬಹುದು ಸೆಕ್ಷನ್ 52: ಪರಿಹಾರ ಪಡೆಯುವ ಸಲುವಾಗಿ ತಪ್ಪು ಮಾಹಿತಿ ನೀಡಿದರೆ 2 ವರ್ಷ ಜೈಲು ಅಥವಾ ದಂಡಸಹಿತ ಜೈಲು ಶಿಕ್ಷೆ ಸೆಕ್ಷನ್ 53: ಪರಿಹಾರ ಸಾಮಗ್ರಿ ಅಥವಾ ಹಣ ದುರುಪಯೋಗವಾದರೆ 2 ವರ್ಷ ಜೈಲು ಅಥವಾ ದಂಡ ಸಹಿತ ಜೈಲು ಶಿಕ್ಷೆ ಸೆಕ್ಷನ್ 54: ಸುಳ್ಳು, ತಪ್ಪು ಮಾಹಿತಿ ಮೂಲಕ ಆತಂಕ ಸೃಷ್ಟಿಸಿದರೆ 1 ವರ್ಷ ಜೈಲು ಅಥವಾ ದಂಡ ಸಹಿತ ಜೈಲು ಸೆಕ್ಷನ್ 55: ಸರ್ಕಾರಿ ಅಧಿಕಾರಿ ತಪ್ಪೆಸಗಿದರೆ, ಇಲಾಖೆಯ ಮುಖ್ಯಸ್ಥನಿಗೆ ಅರಿವಿದ್ದು ತಪ್ಪು ಮಾಡಿರುವುದು ಸಾಬೀತಾದರೆ ಆ ಅಧಿಕಾರಿಯ ವಿರುದ್ಧವೂ ಕ್ರಮ ಸೆಕ್ಷನ್ 56: ಸರ್ಕಾರಿ ಅಧಿಕಾರಿ ಕರ್ತವ್ಯ ಲೋಪ ಎಸಗಿದರೆ, ಕರ್ತವ್ಯ ನಿರ್ಲಕ್ಷ್ಯ ತೋರಿದರೆ ಅಥವಾ ಮೇಲಧಿಕಾರಿ ಅನುಮತಿ ಇಲ್ಲದೇ ಗೈರಾದರೆ 1 ವರ್ಷ ಜೈಲು ಅಥವಾ ದಂಡ ಸಹಿತ ಜೈಲು ಶಿಕ್ಷೆ ಸೆಕ್ಷನ್ 57: ವಿಪತ್ತು ನಿರ್ವಹಣೆ ಕಾಯ್ದೆ 65ರ ಪ್ರಕಾರ ಕೊರೊನಾ ನಿಯಂತ್ರಣಕ್ಕೆ ಬೇಕಾದ ಸಂಪನ್ಮೂಲ, ಸ್ಥಳ, ವಾಹನ ಒದಗಿಸದ, ಸೌಲಭ್ಯ ಒದಗಿಸಲು ನಿರಾಕರಿಸುವ ಯಾವುದೇ ವ್ಯಕ್ತಿಗೆ 1 ವರ್ಷ ಜೈಲು ಅಥವಾ ದಂಡ ಸಹಿತ ಜೈಲು ಸೆಕ್ಷನ್ 58: ಕೊರೊನಾ ನಿರ್ವಹಣೆ ವೇಳೆ ಕಂಪನಿ ಅಥವಾ ಕಂಪನಿಯಲ್ಲಿನ ಮುಖ್ಯಸ್ಥ ಅಡ್ಡಿಪಡಿಸಿದರೆ ಆ ಕಂಪೆನಿಯ ಸೇವೆ ಸ್ಥಗಿತ ಹಾಗೂ ಉಸ್ತುವಾರಿ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಸೇರಿದಂತೆ ಕಠಿಣ ಕ್ರಮಗಳನ್ನು ಜರುಗಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: IPL 2021: ಐಪಿಎಲ್​ ಆರಂಭಕ್ಕೂ ಮುನ್ನ ಕೊರೊನಾಘಾತ.. ವಾಂಖೆಡೆ ಸ್ಟೇಡಿಯಂನ 8 ಸಿಬ್ಬಂದಿಗಳಿಗೆ ಕೊರೊನಾ ಧೃಡ! 

ಜೂನ್​ ತನಕವೂ ಕೊರೊನಾ ಎಚ್ಚರಿಕೆ ಅಗತ್ಯವೆಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ; ಎಚ್ಚರ ಎಚ್ಚರಾ- ಆರೋಗ್ಯ ಸಚಿವ ಸುಧಾಕರ್

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ