AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿಗೆ ದರ ಏರಿಕೆ ಪೆಟ್ಟು; ಮನೆಗಳಲ್ಲಿ ಈರುಳ್ಳಿ ಹಚ್ಚಲು ಗೃಹಿಣಿಯರು ಹಿಂದೇಟು!

ಬೆಂಗಳೂರು: ಈರುಳ್ಳಿ ದರ ದಿನೇ ದಿನೇ ಗಗನಕ್ಕೇರುತ್ತಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಏರುತ್ತಿರುವ ಈರುಳ್ಳಿ ರೇಟ್ ಕೇಳಿ ಜನ ಪುಲ್ ಶಾಕ್‌ ಆಗ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ವರ್ಷ ಉಂಟಾದ ಅತಿವೃಷ್ಟಿಯಿಂದಾಗಿ ಈರುಳ್ಳಿ ಬೆಳೆಹಾನಿಯಾಗಿದೆ. ಈರುಳ್ಳಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆ ಆಗಿದೆ ಈ ಹಿನ್ನೆಲೆ ಬೆಲೆ ಏರಿಕೆಯಾಗಿದೆ. ಇದರಿಂದ ಗ್ರಾಹಕರ ಜೊತೆ ಬೆಳೆಗಾರರು ಕಣ್ಣೀರು ಹಾಕುವಂತಾಗಿದೆ. ಅತೀ ವೃಷ್ಠಿ, ಅನಾವೃಷ್ಠಿಯಿದಾಗಿ ಹೀಗೆಲ್ಲ.. ಅತಿಹೆಚ್ಚು ಈರುಳ್ಳಿ ಬೆಳೆಯುವ ಕರ್ನಾಟಕದಲ್ಲೇ ಈರುಳ್ಳಿ ದುಬಾರಿಯಾಗಿದೆ. ಕೆಜಿಗೆ 40 […]

ಈರುಳ್ಳಿಗೆ ದರ ಏರಿಕೆ ಪೆಟ್ಟು; ಮನೆಗಳಲ್ಲಿ ಈರುಳ್ಳಿ ಹಚ್ಚಲು ಗೃಹಿಣಿಯರು ಹಿಂದೇಟು!
ಸಾಧು ಶ್ರೀನಾಥ್​
|

Updated on:Nov 28, 2019 | 11:01 AM

Share

ಬೆಂಗಳೂರು: ಈರುಳ್ಳಿ ದರ ದಿನೇ ದಿನೇ ಗಗನಕ್ಕೇರುತ್ತಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಏರುತ್ತಿರುವ ಈರುಳ್ಳಿ ರೇಟ್ ಕೇಳಿ ಜನ ಪುಲ್ ಶಾಕ್‌ ಆಗ್ತಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ವರ್ಷ ಉಂಟಾದ ಅತಿವೃಷ್ಟಿಯಿಂದಾಗಿ ಈರುಳ್ಳಿ ಬೆಳೆಹಾನಿಯಾಗಿದೆ. ಈರುಳ್ಳಿ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕಡಿಮೆ ಆಗಿದೆ ಈ ಹಿನ್ನೆಲೆ ಬೆಲೆ ಏರಿಕೆಯಾಗಿದೆ. ಇದರಿಂದ ಗ್ರಾಹಕರ ಜೊತೆ ಬೆಳೆಗಾರರು ಕಣ್ಣೀರು ಹಾಕುವಂತಾಗಿದೆ.

ಅತೀ ವೃಷ್ಠಿ, ಅನಾವೃಷ್ಠಿಯಿದಾಗಿ ಹೀಗೆಲ್ಲ.. ಅತಿಹೆಚ್ಚು ಈರುಳ್ಳಿ ಬೆಳೆಯುವ ಕರ್ನಾಟಕದಲ್ಲೇ ಈರುಳ್ಳಿ ದುಬಾರಿಯಾಗಿದೆ. ಕೆಜಿಗೆ 40 ರಿಂದ 50 ರೂಪಾಯಿ ಇದ್ದ ಈರುಳ್ಳಿ ರೇಟ್ ಈಗ 100 -130 ರೂಪಾಯಿಗೆ ಏರಿಕೆಯಾಗಿದೆ. ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಿ ಈರುಳ್ಳಿ ಬೆಳೆ ಕೊಚ್ಚಿ ಹೋಗಿವೆ. ಮತ್ತೆ ಕೆಲವು ಕಡೆ ಕಡಿಮೆ ಮಳೆಯಾಗಿ ಈರುಳ್ಳಿ ಬೆಳೆ ಸರಿಯಾಗಿ ಬೆಳೆದಿಲ್ಲ.

ನೆರೆ ಮತ್ತು ಹೆಚ್ಚಿನ ಮಳೆಯಿಂದ ಈರುಳ್ಳಿ ಸಮಸ್ಯೆ ಹೆಚ್ಚಾಗಿದೆ. ಕರ್ನಾಟಕದ ಹೊಸ ಈರುಳ್ಳಿ ಮಾರುಕಟ್ಟೆಗೆ ಬಂದಿಲ್ಲ. ಇನ್ನೂ ಡಿಸೆಂಬರ್ ಕೊನೆಯ ವರೆಗೂ ಈರುಳ್ಳಿ ಬೆಲೆ ಇದೇ ರೀತಿ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದ್ದು, ಗ್ರಾಹಕರಲ್ಲಿ ಆತಂಕ ಮನೆ ಮಾಡಿದೆ. ಈರುಳ್ಳಿ ಖರೀದಿಸಲು ಚಿಂತಿಸುವಂತಾಗಿದೆ.

ದರದರ ಏರಿದೆ ಈರುಳ್ಳಿ ದರ! ಹಾಗಾಗಿ ಈರುಳ್ಳಿ ಹಚ್ಚಲು ಗೃಹಿಣಿಯರು ಹಿಂದೆಮುಂದೆ ನೋಡುತ್ತಿದ್ದಾರೆ. ಹೆಚ್ಚು ಬೆಲೆ ಕೊಟ್ಟು ಈರುಳ್ಳಿ ತಿನ್ನೋದು ಬೇಡ ಎಂದು ಇದ್ದಬದ್ದ ತರಕಾರಿಗಳಲ್ಲೇ ಅಡುಗೆ ಮಾಡಿ, ತಮ್ಮ ಬದ್ಧತೆ ಮೆರೆಯುತ್ತಿದ್ದಾರೆ.

Published On - 9:37 am, Thu, 28 November 19

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು