AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಕುಸಿತ ಕಂಡ ಈರುಳ್ಳಿ ಬೆಲೆ

ದಾವಣಗೆರೆ: ಕಳೆದ ಕೆಲ ದಿನಗಳ ಹಿಂದೆ ಗಗನಕ್ಕೆ ಏರಿ ಎಲ್ಲರ ಕಣ್ಣಲ್ಲೂ ನೀರು ತರಿಸಿದ್ದ ಈರುಳ್ಳಿ ದರ ಇಳಿಕೆಯಾಗಿದೆ. ಐದು ದಿನದಲ್ಲಿ ಈರುಳ್ಳಿ ಭಾರಿ ಕುಸಿತ ಕಂಡಿದ್ದು, ಮತ್ತೆ ದರ ಮಾರಕಟ್ಟೆಯಲ್ಲಿ ಯಥಾ ಸ್ಥಿತಿಗೆ ತಲುಪಿದೆ. ಕ್ವಿಂಟಲ್​ಗೆ 15 ಸಾವಿರ ರೂಪಾಯಿ ಇದ್ದ ಈರುಳ್ಳಿ ಈಗ ಆರು ಸಾವಿರ ರೂಪಾಯಿಗೆ ಕುಸಿದಿದೆ. ದಾವಣಗೆರೆ ಈರುಳ್ಳಿ ‌ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರುಪೇರಾಗಿದೆ. ಡಿಸೆಂಬರ್ 9ಕ್ಕೆ ಕ್ವಿಂಟಲ್​ಗೆ 10 ಸಾವಿರ ಇತ್ತು, ನಿನ್ನೆ 7 ಸಾವಿರ ರೂಪಾಯಿಗೆ ಇಳಿದಿತ್ತು ಇಂದು […]

ಭಾರಿ ಕುಸಿತ ಕಂಡ ಈರುಳ್ಳಿ ಬೆಲೆ
ಈರುಳ್ಳಿ
ಸಾಧು ಶ್ರೀನಾಥ್​
|

Updated on: Dec 12, 2019 | 9:09 AM

Share

ದಾವಣಗೆರೆ: ಕಳೆದ ಕೆಲ ದಿನಗಳ ಹಿಂದೆ ಗಗನಕ್ಕೆ ಏರಿ ಎಲ್ಲರ ಕಣ್ಣಲ್ಲೂ ನೀರು ತರಿಸಿದ್ದ ಈರುಳ್ಳಿ ದರ ಇಳಿಕೆಯಾಗಿದೆ. ಐದು ದಿನದಲ್ಲಿ ಈರುಳ್ಳಿ ಭಾರಿ ಕುಸಿತ ಕಂಡಿದ್ದು, ಮತ್ತೆ ದರ ಮಾರಕಟ್ಟೆಯಲ್ಲಿ ಯಥಾ ಸ್ಥಿತಿಗೆ ತಲುಪಿದೆ.

ಕ್ವಿಂಟಲ್​ಗೆ 15 ಸಾವಿರ ರೂಪಾಯಿ ಇದ್ದ ಈರುಳ್ಳಿ ಈಗ ಆರು ಸಾವಿರ ರೂಪಾಯಿಗೆ ಕುಸಿದಿದೆ. ದಾವಣಗೆರೆ ಈರುಳ್ಳಿ ‌ಮಾರುಕಟ್ಟೆಯಲ್ಲಿ ಈರುಳ್ಳಿ ದರ ಏರುಪೇರಾಗಿದೆ. ಡಿಸೆಂಬರ್ 9ಕ್ಕೆ ಕ್ವಿಂಟಲ್​ಗೆ 10 ಸಾವಿರ ಇತ್ತು, ನಿನ್ನೆ 7 ಸಾವಿರ ರೂಪಾಯಿಗೆ ಇಳಿದಿತ್ತು ಇಂದು ಮತ್ತೆ 6 ಸಾವಿರಕ್ಕೆ ಕುಸಿದಿದೆ.

ಈ ರೀತಿ ದಿನೇ ದಿನೇ ಇಳಿಯುತ್ತಿರುವ ದರಕ್ಕೆ ಈರುಳ್ಳಿ ವ್ಯಾಪಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಈಗ ಮಾರುಕಟ್ಟೆಗೆ ಬರುತ್ತಿರುವ ಈರುಳ್ಳಿ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜನ ಸಾಮಾನ್ಯರು ಚಿಂತಿಸದೆ ಖರೀದಿ ಮಾಡಬಹುದಾಗಿದೆ. ಆದರೆ ರೈತರೂ ಮಾತ್ರ ನಿರಾಸರಾಗಿದ್ದಾರೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ