AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ತರಗತಿಗಳನ್ನ ನಡೆಸಬಹುದು, ಆದ್ರೆ ಶುಲ್ಕ ಪಾವತಿ ಕಡ್ಡಾಯವಾ?

ಬೆಂಗಳೂರು: ಮಹಾಮಾರಿ ಕೊರೊನಾ ವಕ್ಕರಿಸಿರುವ ಸಮಯದಲ್ಲಿ ಶುಲ್ಕ ಕಟ್ಟಿ ಎಂದು ಒತ್ತಾಯಿಸುವ ಶಾಲೆಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಶುಲ್ಕ ಪಾವತಿಸಬೇಕೆಂದು ಒತ್ತಾಯಿಸುವಂತಿಲ್ಲ. ಆನ್‌ಲೈನ್ ಮೂಲಕ ಪಾಠಪ್ರವಚನಕ್ಕೆ ಅವಕಾಶವಿದೆ. ಆದ್ರೆ, ಆನ್‌ಲೈನ್ ಕ್ಲಾಸ್ ನೆಪದಲ್ಲಿ ಶುಲ್ಕ ಪಡೆಯುವಂತಿಲ್ಲ ಎಂದು ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಕೇವಲ ಕ್ಲಾಸ್ ಮಾತ್ರ ಆನ್​ಲೈನ್​ನಲ್ಲಿ ನಡೆಸಲು ಅವಕಾಶವಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಖಾಸಗಿ ಶಾಲೆಗಳು ಶುಲ್ಕ ಪಾವತಿ ಕಡ್ಡಾಯ ಮಾಡಬಾರದು. ಒಂದು ವೇಳೆ ಆದೇಶ […]

ಆನ್​ಲೈನ್​ ತರಗತಿಗಳನ್ನ ನಡೆಸಬಹುದು, ಆದ್ರೆ  ಶುಲ್ಕ ಪಾವತಿ ಕಡ್ಡಾಯವಾ?
ಶಾಲಾ ಶುಲ್ಕ ಪಾವತಿಸದಿದ್ರೆ ಆನ್​ಲೈನ್ ಕ್ಲಾಸ್ ಬಂದ್ ಮಾಡ್ತೀವಿ ಅಂತಾ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೆದರಿಕೆ
ಸಾಧು ಶ್ರೀನಾಥ್​
|

Updated on:Apr 18, 2020 | 1:22 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವಕ್ಕರಿಸಿರುವ ಸಮಯದಲ್ಲಿ ಶುಲ್ಕ ಕಟ್ಟಿ ಎಂದು ಒತ್ತಾಯಿಸುವ ಶಾಲೆಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಶುಲ್ಕ ಪಾವತಿಸಬೇಕೆಂದು ಒತ್ತಾಯಿಸುವಂತಿಲ್ಲ. ಆನ್‌ಲೈನ್ ಮೂಲಕ ಪಾಠಪ್ರವಚನಕ್ಕೆ ಅವಕಾಶವಿದೆ. ಆದ್ರೆ, ಆನ್‌ಲೈನ್ ಕ್ಲಾಸ್ ನೆಪದಲ್ಲಿ ಶುಲ್ಕ ಪಡೆಯುವಂತಿಲ್ಲ ಎಂದು ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಕೇವಲ ಕ್ಲಾಸ್ ಮಾತ್ರ ಆನ್​ಲೈನ್​ನಲ್ಲಿ ನಡೆಸಲು ಅವಕಾಶವಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಖಾಸಗಿ ಶಾಲೆಗಳು ಶುಲ್ಕ ಪಾವತಿ ಕಡ್ಡಾಯ ಮಾಡಬಾರದು. ಒಂದು ವೇಳೆ ಆದೇಶ ಉಲ್ಲಂಘಿಸಿದ್ರೆ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ, ಸೆಕ್ಷನ್ 3 ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

Published On - 1:03 pm, Sat, 18 April 20

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ