AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown​ ಮುಗಿಯೋವರೆಗೂ ಆನ್​ಲೈನ್ ಶಿಕ್ಷಣ ಮುಂದುವರಿಯುತ್ತೆ -DCM ಅಶ್ವತ್ಥ್ ನಾರಾಯಣ

ಬೆಂಗಳೂರು: ಆನ್​ಲೈನ್ ಶಿಕ್ಷಣ ನಮ್ಮಲ್ಲಷ್ಟೇ ಅಲ್ಲ, ದೇಶಾದ್ಯಂತ ನಡೆದಿದೆ. ಲಾಕ್​ಡೌನ್​ ಇರುವವರೆಗೂ ಆನ್​ಲೈನ್ ಶಿಕ್ಷಣ ಖಚಿತ ಎಂದು ವಿಟಿಯು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನಡೆಸುವ ವಿಚಾರಕ್ಕೆ ಸಂಬಂಧಿಸಿ ಡಿಸಿಎಂ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಆನ್​ಲೈನ್ ಶಿಕ್ಷಣ ನಡೆದಿದೆ. ಲಾಕ್​ಡೌನ್​ ಸಡಿಲಿಕೆ ನಂತರ ಯಥಾಸ್ಥಿತಿ ಶಿಕ್ಷಣ ನಡೆಯುತ್ತೆ. ಜುಲೈನಲ್ಲಿ ಲಾಕ್​ಡೌನ್​ ಸಡಿಲಿಕೆ ಬಳಿಕ ಆಫ್​ಲೈನ್ ಕ್ಲಾಸ್​ ನಡೆಯುತ್ತೆ. ವಿದ್ಯಾರ್ಥಿಗಳ ಏಳಿಗೆಗಾಗಿ ಎಲ್ಲಾ ರೀತಿಯ ಕ್ರಮಕೈಗೊಳ್ಳುತ್ತೇವೆ. ಶಿಕ್ಷಣ ಸಂಸ್ಥೆ ತೆರೆಯಲು ಅನುಮತಿ ನೀಡಿದ ನಂತರ […]

Lockdown​ ಮುಗಿಯೋವರೆಗೂ ಆನ್​ಲೈನ್ ಶಿಕ್ಷಣ ಮುಂದುವರಿಯುತ್ತೆ -DCM ಅಶ್ವತ್ಥ್ ನಾರಾಯಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 04, 2020 | 4:57 PM

Share

ಬೆಂಗಳೂರು: ಆನ್​ಲೈನ್ ಶಿಕ್ಷಣ ನಮ್ಮಲ್ಲಷ್ಟೇ ಅಲ್ಲ, ದೇಶಾದ್ಯಂತ ನಡೆದಿದೆ. ಲಾಕ್​ಡೌನ್​ ಇರುವವರೆಗೂ ಆನ್​ಲೈನ್ ಶಿಕ್ಷಣ ಖಚಿತ ಎಂದು ವಿಟಿಯು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನಡೆಸುವ ವಿಚಾರಕ್ಕೆ ಸಂಬಂಧಿಸಿ ಡಿಸಿಎಂ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ.

ಕಳೆದ ಎರಡೂವರೆ ತಿಂಗಳಿಂದ ಆನ್​ಲೈನ್ ಶಿಕ್ಷಣ ನಡೆದಿದೆ. ಲಾಕ್​ಡೌನ್​ ಸಡಿಲಿಕೆ ನಂತರ ಯಥಾಸ್ಥಿತಿ ಶಿಕ್ಷಣ ನಡೆಯುತ್ತೆ. ಜುಲೈನಲ್ಲಿ ಲಾಕ್​ಡೌನ್​ ಸಡಿಲಿಕೆ ಬಳಿಕ ಆಫ್​ಲೈನ್ ಕ್ಲಾಸ್​ ನಡೆಯುತ್ತೆ. ವಿದ್ಯಾರ್ಥಿಗಳ ಏಳಿಗೆಗಾಗಿ ಎಲ್ಲಾ ರೀತಿಯ ಕ್ರಮಕೈಗೊಳ್ಳುತ್ತೇವೆ. ಶಿಕ್ಷಣ ಸಂಸ್ಥೆ ತೆರೆಯಲು ಅನುಮತಿ ನೀಡಿದ ನಂತರ ಪಾಠ ಮಾಡಲಾಗುತ್ತೆ. ಪಠ್ಯಕ್ರಮ ಮುಗಿಸಿದ ನಂತರ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ.

ಪರೀಕ್ಷೆ ಬರೆಯಲು ಇಷ್ಟಪಡದಿದ್ದರೆ ಕ್ಯಾರಿಓವರ್​ ಮಾಡಬೇಕಾ ಎಂಬ ಬಗ್ಗೆ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಎಲ್ಲಿದ್ದರೂ ಹೇಗೆ ಇದ್ದರೂ ಓದಬೇಕು. ಓದುವುದು ನಿಮ್ಮ ಕೆಲಸ, ಪರೀಕ್ಷೆಗೆ ನೀವು ಸಿದ್ಧರಾಗಬೇಕು. ಪದವಿ ವಿದ್ಯಾರ್ಥಿಗಳಿಗೆ ಶೇ.80ರಷ್ಟು ಪಠ್ಯಕ್ರಮ ಮುಗಿದಿದೆ. ಬಿಇ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಪಠ್ಯಕ್ರಮ ಮುಗಿದಿದೆ ಎಂದು ಟಿವಿ9 ನೇರಪ್ರಸಾರ ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.

Published On - 4:35 pm, Thu, 4 June 20

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್