AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown​ ಮುಗಿಯೋವರೆಗೂ ಆನ್​ಲೈನ್ ಶಿಕ್ಷಣ ಮುಂದುವರಿಯುತ್ತೆ -DCM ಅಶ್ವತ್ಥ್ ನಾರಾಯಣ

ಬೆಂಗಳೂರು: ಆನ್​ಲೈನ್ ಶಿಕ್ಷಣ ನಮ್ಮಲ್ಲಷ್ಟೇ ಅಲ್ಲ, ದೇಶಾದ್ಯಂತ ನಡೆದಿದೆ. ಲಾಕ್​ಡೌನ್​ ಇರುವವರೆಗೂ ಆನ್​ಲೈನ್ ಶಿಕ್ಷಣ ಖಚಿತ ಎಂದು ವಿಟಿಯು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನಡೆಸುವ ವಿಚಾರಕ್ಕೆ ಸಂಬಂಧಿಸಿ ಡಿಸಿಎಂ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಆನ್​ಲೈನ್ ಶಿಕ್ಷಣ ನಡೆದಿದೆ. ಲಾಕ್​ಡೌನ್​ ಸಡಿಲಿಕೆ ನಂತರ ಯಥಾಸ್ಥಿತಿ ಶಿಕ್ಷಣ ನಡೆಯುತ್ತೆ. ಜುಲೈನಲ್ಲಿ ಲಾಕ್​ಡೌನ್​ ಸಡಿಲಿಕೆ ಬಳಿಕ ಆಫ್​ಲೈನ್ ಕ್ಲಾಸ್​ ನಡೆಯುತ್ತೆ. ವಿದ್ಯಾರ್ಥಿಗಳ ಏಳಿಗೆಗಾಗಿ ಎಲ್ಲಾ ರೀತಿಯ ಕ್ರಮಕೈಗೊಳ್ಳುತ್ತೇವೆ. ಶಿಕ್ಷಣ ಸಂಸ್ಥೆ ತೆರೆಯಲು ಅನುಮತಿ ನೀಡಿದ ನಂತರ […]

Lockdown​ ಮುಗಿಯೋವರೆಗೂ ಆನ್​ಲೈನ್ ಶಿಕ್ಷಣ ಮುಂದುವರಿಯುತ್ತೆ -DCM ಅಶ್ವತ್ಥ್ ನಾರಾಯಣ
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 4:57 PM

Share

ಬೆಂಗಳೂರು: ಆನ್​ಲೈನ್ ಶಿಕ್ಷಣ ನಮ್ಮಲ್ಲಷ್ಟೇ ಅಲ್ಲ, ದೇಶಾದ್ಯಂತ ನಡೆದಿದೆ. ಲಾಕ್​ಡೌನ್​ ಇರುವವರೆಗೂ ಆನ್​ಲೈನ್ ಶಿಕ್ಷಣ ಖಚಿತ ಎಂದು ವಿಟಿಯು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ಶಿಕ್ಷಣ ನಡೆಸುವ ವಿಚಾರಕ್ಕೆ ಸಂಬಂಧಿಸಿ ಡಿಸಿಎಂ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ.

ಕಳೆದ ಎರಡೂವರೆ ತಿಂಗಳಿಂದ ಆನ್​ಲೈನ್ ಶಿಕ್ಷಣ ನಡೆದಿದೆ. ಲಾಕ್​ಡೌನ್​ ಸಡಿಲಿಕೆ ನಂತರ ಯಥಾಸ್ಥಿತಿ ಶಿಕ್ಷಣ ನಡೆಯುತ್ತೆ. ಜುಲೈನಲ್ಲಿ ಲಾಕ್​ಡೌನ್​ ಸಡಿಲಿಕೆ ಬಳಿಕ ಆಫ್​ಲೈನ್ ಕ್ಲಾಸ್​ ನಡೆಯುತ್ತೆ. ವಿದ್ಯಾರ್ಥಿಗಳ ಏಳಿಗೆಗಾಗಿ ಎಲ್ಲಾ ರೀತಿಯ ಕ್ರಮಕೈಗೊಳ್ಳುತ್ತೇವೆ. ಶಿಕ್ಷಣ ಸಂಸ್ಥೆ ತೆರೆಯಲು ಅನುಮತಿ ನೀಡಿದ ನಂತರ ಪಾಠ ಮಾಡಲಾಗುತ್ತೆ. ಪಠ್ಯಕ್ರಮ ಮುಗಿಸಿದ ನಂತರ ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ.

ಪರೀಕ್ಷೆ ಬರೆಯಲು ಇಷ್ಟಪಡದಿದ್ದರೆ ಕ್ಯಾರಿಓವರ್​ ಮಾಡಬೇಕಾ ಎಂಬ ಬಗ್ಗೆ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಎಲ್ಲಿದ್ದರೂ ಹೇಗೆ ಇದ್ದರೂ ಓದಬೇಕು. ಓದುವುದು ನಿಮ್ಮ ಕೆಲಸ, ಪರೀಕ್ಷೆಗೆ ನೀವು ಸಿದ್ಧರಾಗಬೇಕು. ಪದವಿ ವಿದ್ಯಾರ್ಥಿಗಳಿಗೆ ಶೇ.80ರಷ್ಟು ಪಠ್ಯಕ್ರಮ ಮುಗಿದಿದೆ. ಬಿಇ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಪಠ್ಯಕ್ರಮ ಮುಗಿದಿದೆ ಎಂದು ಟಿವಿ9 ನೇರಪ್ರಸಾರ ಕಾರ್ಯಕ್ರಮದಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.

Published On - 4:35 pm, Thu, 4 June 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು