AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಏರ್​​ಪೋರ್ಟ್​​ನಲ್ಲಿ ಕಸ್ಟಮರಿ ಕಾರ್ಯಾಚರಣೆ; ದುಬೈನಿಂದ ರಾಡ್, ಸ್ಕ್ರೂನಲ್ಲಿ ತಂದಿದ್ದ 360 ಗ್ರಾಂ ಚಿನ್ನ ಜಪ್ತಿ

ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​​ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ತಂದಿದ್ದ 360 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.

ದೇವನಹಳ್ಳಿ ಏರ್​​ಪೋರ್ಟ್​​ನಲ್ಲಿ ಕಸ್ಟಮರಿ ಕಾರ್ಯಾಚರಣೆ; ದುಬೈನಿಂದ ರಾಡ್, ಸ್ಕ್ರೂನಲ್ಲಿ ತಂದಿದ್ದ 360 ಗ್ರಾಂ ಚಿನ್ನ ಜಪ್ತಿ
ಸಾಂದರ್ಭಿಕ ಚಿತ್ರ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Mar 04, 2021 | 2:38 PM

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​​ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ತಂದಿದ್ದ 360 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಮಕಬುಲ್ ಮೊಹಮದ್ ಉಪಾಯ ಮಾಡಿ ರಾಡ್, ಸ್ಕ್ರೂಗಳಲ್ಲಿ ಅಕ್ರಮವಾಗಿ ಚಿನ್ನ ತಂದಿದ್ದರು. ಬ್ಯಾಗೇಜ್ ಚೆಕಿಂಗ್ ವೇಳೆ ಅನುಮಾನಗೊಂಡು ಪರಿಶೀಲಿಸಿದಾಗ ಚಿನ್ನ ವಶಕ್ಕೆ ಪಡೆಯಲಾಗಿದೆ.

ಒಟ್ಟು 42 ಸ್ಕ್ರೂಗಳಲ್ಲಿ ಆರೋಪಿ ಮಕಬುಲ್ ಮೊಹಮದ್ ಚಿನ್ನ ತುಂಬಿಕೊಂಡು ಬಂದಿದ್ದನು. 17 ಲಕ್ಷ 14 ಸಾವಿರದ 219 ರೂಪಾಯಿ ಮೌಲ್ಯದ 360. ಗ್ರಾಂ ಚಿನ್ನವನ್ನು ಬ್ಯಾಗ್​ ಚೆಕ್ಕಿಂಗ್​ ವೇಳೆ ಅನುಮಾನಗೊಂಡು ಪರಿಶೀಲನೆ ನಡೆಸಲಾಗಿದೆ. ಸ್ಕ್ರೂ ಮತ್ತು ರಾಡ್​ಗಳಲ್ಲಿ ಅಡಗಿಸಿಕೊಂಡಿದ್ದ ಚಿನ್ನವನ್ನು ಕಸ್ಟಮ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಮುತ್ತೂಟ್ ಫೈನಾನ್ಸ್ ದರೋಡೆ: 18 ಗಂಟೆಯಲ್ಲಿ ಉತ್ತರ ಭಾರತದ ಕಳ್ಳರು ಅಂದರ್​, 25 ಕೆ. ಜಿ. ಚಿನ್ನ ವಶಕ್ಕೆ..!

ಇದನ್ನೂ ಓದಿ: ಮತ್ತೆ ಭಾರಿ ಪ್ರಮಾಣದಲ್ಲಿ ಚಿನ್ನ ವಶ, ವಿಮಾನ ನಿಲ್ದಾಣ ಯಾವುದು?

ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ