AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರ: ಅತಿ ಹಿಂದುಳಿದ ವರ್ಗಗಳ ಅಧಿಕಾರಿಗಳ ಸಭೆಯಲ್ಲಿ ವಿರೋಧ

ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಅವೈಜ್ಞಾನಿಕ ಎಂಬ ನಿಲುವನ್ನು ಸಭೆ ವ್ಯಕ್ತಪಡಿಸಿದೆ. ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒಳಪಡಿಸುವುದನ್ನು ವಿರೋಧಿಸಲು ತೀರ್ಮಾನ ಮಾಡಲಾಗಿದೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರ: ಅತಿ ಹಿಂದುಳಿದ ವರ್ಗಗಳ ಅಧಿಕಾರಿಗಳ ಸಭೆಯಲ್ಲಿ ವಿರೋಧ
ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳ ಸಭೆ
TV9 Web
| Edited By: |

Updated on: Oct 26, 2021 | 9:54 PM

Share

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಬಗ್ಗೆ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ವಿರೋಧ ಕೇಳಿಬಂದಿದೆ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು (ಅಕ್ಟೋಬರ್ 26) ನಡೆದ ಸಭೆಯಲ್ಲಿ ವಿರೋಧ ಅಭಿಪ್ರಾಯ ಕೇಳಿಬಂದಿದೆ.

ಪರಿಷತ್​ನ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ದ್ವಾರಕನಾಥ್ ಸೇರಿದಂತೆ ಇತರರು ಸಭೆಯಲ್ಲಿ ಭಾಗಿ ಆಗಿದ್ದರು. ಈ ಸಭೆಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರಕ್ಕೆ ವಿರೋಧ ವ್ಯಕ್ತವಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ನೀಡದಂತೆ ಆಗ್ರಹ ಕೇಳಿಬಂದಿದೆ. ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಅವೈಜ್ಞಾನಿಕ ಎಂಬ ನಿಲುವನ್ನು ಸಭೆ ವ್ಯಕ್ತಪಡಿಸಿದೆ. ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒಳಪಡಿಸುವುದನ್ನು ವಿರೋಧಿಸಲು ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ: ಮತ್ತೆ ಪಂಚಮಸಾಲಿ ಮೂರನೆ ಪೀಠದ ಕಹಳೆ; ಸಮುದಾಯದ ಸ್ವಾಮೀಜಿಗಳ ಗೌಪ್ಯ ಸಭೆ

ಇದನ್ನೂ ಓದಿ: ಸಿಎಂ ಭರವಸೆ: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದೂಡಲು ಜಯಮೃತ್ಯುಂಜಯ ಸ್ವಾಮೀಜಿ ನಿರ್ಧಾರ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ