AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ಅಧಿವೇಶನ: ಕರ್ನಾಟಕ ವಿಧಾನಸೌಧದಲ್ಲಿ ಸಿಡಿ ಪ್ರದರ್ಶನ ಮಾಡಿದ ಕೈ ನಾಯಕರು

ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಮೇಶ್​ ಜಾರಕಿಹೊಳಿ ಸಿಡಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಬಜೆಟ್ ಅಧಿವೇಶನ: ಕರ್ನಾಟಕ ವಿಧಾನಸೌಧದಲ್ಲಿ ಸಿಡಿ ಪ್ರದರ್ಶನ ಮಾಡಿದ ಕೈ ನಾಯಕರು
ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಪ್ರದರ್ಶನಕ್ಕೆ ಮುಂದಾದ ಕೈ ನಾಯಕರು
shruti hegde
| Edited By: |

Updated on: Mar 23, 2021 | 11:46 AM

Share

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಆರಂಭಗೊಂಡಿದ್ದು, ಬಜೆಟ್ ಅಧಿವೇಶನ 2021ರಲ್ಲಿ  ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಪ್ರದರ್ಶನಕ್ಕೆ ಕೈ ನಾಯಕರು ನಿರ್ಧರಿಸಿದ್ದಾರೆ. 

ಅದಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಸಿಡಿಗಳನ್ನು ಪ್ರದರ್ಶಿಸಿ ಪ್ರತಿಭಟನೆ ಮಾಡಿದ್ದಾರೆ. ಸದನ ಆರಂಭವಾಗುತ್ತಿದ್ದಂತೆ ಬಾವಿಗಿಳಿದು ಪ್ರತಿಭಟನೆ ಕೈಗೊಂಡಿದ್ದಾರೆ. ಇದು ಸಿಡಿ ಸರ್ಕಾರವೆಂದು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಸದನ 10 ನಿಮಿಷ ಮುಂದೂಡಿಕೆಯಾಗಿದೆ.

ಸಿಡಿ ಪ್ರದರ್ಶನ ಮಾಡುತ್ತಾ ಇದು ಸಿಡಿ ಸರ್ಕಾರ ಎಂದು ಕೈ ನಾಯಕರು ಆರೋಪ ‌ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಯಮಯ್ಯ ರಮೇಶ್ ಕುಮಾರ್, ದಿನೇಶ್ ಗುಂಡೂರಾವ್, ಎಂ.ಬಿ ಪಾಟೀಲ್, ಜಮೀರ್ ಅಹಮದ್, ಅಜೆಯ್ ಸಿಂಗ್, ಈಶ್ವರ್ ಖಂಡ್ರೆ, ಎಂ ಕೃಷ್ಣಪ್ಪ ಸೇರಿದಂತೆ ಇನ್ನೂ ಅನೇಕ ಶಾಸಕರು ಇದರಲ್ಲಿ ಭಾಗಿಯಾಗಿದ್ದಾರೆ.

‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಯಾಗಲಿ‘; ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

ಬಾಂಬೆಗೆ ಹೋದವರು ಮಾತ್ರ ಯಾಕೆ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ಗೆ ಹೋದ್ರು? ಸದನದಲ್ಲಿ ಸಿದ್ದರಾಮಯ್ಯ ವ್ಯಂಗ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ