AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ಅಧಿವೇಶನ: ಕರ್ನಾಟಕ ವಿಧಾನಸೌಧದಲ್ಲಿ ಸಿಡಿ ಪ್ರದರ್ಶನ ಮಾಡಿದ ಕೈ ನಾಯಕರು

ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಮೇಶ್​ ಜಾರಕಿಹೊಳಿ ಸಿಡಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಬಜೆಟ್ ಅಧಿವೇಶನ: ಕರ್ನಾಟಕ ವಿಧಾನಸೌಧದಲ್ಲಿ ಸಿಡಿ ಪ್ರದರ್ಶನ ಮಾಡಿದ ಕೈ ನಾಯಕರು
ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಪ್ರದರ್ಶನಕ್ಕೆ ಮುಂದಾದ ಕೈ ನಾಯಕರು
shruti hegde
| Edited By: |

Updated on: Mar 23, 2021 | 11:46 AM

Share

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಆರಂಭಗೊಂಡಿದ್ದು, ಬಜೆಟ್ ಅಧಿವೇಶನ 2021ರಲ್ಲಿ  ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಪ್ರದರ್ಶನಕ್ಕೆ ಕೈ ನಾಯಕರು ನಿರ್ಧರಿಸಿದ್ದಾರೆ. 

ಅದಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಸಿಡಿಗಳನ್ನು ಪ್ರದರ್ಶಿಸಿ ಪ್ರತಿಭಟನೆ ಮಾಡಿದ್ದಾರೆ. ಸದನ ಆರಂಭವಾಗುತ್ತಿದ್ದಂತೆ ಬಾವಿಗಿಳಿದು ಪ್ರತಿಭಟನೆ ಕೈಗೊಂಡಿದ್ದಾರೆ. ಇದು ಸಿಡಿ ಸರ್ಕಾರವೆಂದು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಸದನ 10 ನಿಮಿಷ ಮುಂದೂಡಿಕೆಯಾಗಿದೆ.

ಸಿಡಿ ಪ್ರದರ್ಶನ ಮಾಡುತ್ತಾ ಇದು ಸಿಡಿ ಸರ್ಕಾರ ಎಂದು ಕೈ ನಾಯಕರು ಆರೋಪ ‌ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಯಮಯ್ಯ ರಮೇಶ್ ಕುಮಾರ್, ದಿನೇಶ್ ಗುಂಡೂರಾವ್, ಎಂ.ಬಿ ಪಾಟೀಲ್, ಜಮೀರ್ ಅಹಮದ್, ಅಜೆಯ್ ಸಿಂಗ್, ಈಶ್ವರ್ ಖಂಡ್ರೆ, ಎಂ ಕೃಷ್ಣಪ್ಪ ಸೇರಿದಂತೆ ಇನ್ನೂ ಅನೇಕ ಶಾಸಕರು ಇದರಲ್ಲಿ ಭಾಗಿಯಾಗಿದ್ದಾರೆ.

‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಯಾಗಲಿ‘; ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

ಬಾಂಬೆಗೆ ಹೋದವರು ಮಾತ್ರ ಯಾಕೆ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ಗೆ ಹೋದ್ರು? ಸದನದಲ್ಲಿ ಸಿದ್ದರಾಮಯ್ಯ ವ್ಯಂಗ್ಯ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ