AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ಅಧಿವೇಶನ: ಕರ್ನಾಟಕ ವಿಧಾನಸೌಧದಲ್ಲಿ ಸಿಡಿ ಪ್ರದರ್ಶನ ಮಾಡಿದ ಕೈ ನಾಯಕರು

ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಮೇಶ್​ ಜಾರಕಿಹೊಳಿ ಸಿಡಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಬಜೆಟ್ ಅಧಿವೇಶನ: ಕರ್ನಾಟಕ ವಿಧಾನಸೌಧದಲ್ಲಿ ಸಿಡಿ ಪ್ರದರ್ಶನ ಮಾಡಿದ ಕೈ ನಾಯಕರು
ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಪ್ರದರ್ಶನಕ್ಕೆ ಮುಂದಾದ ಕೈ ನಾಯಕರು
shruti hegde
| Edited By: ಸಾಧು ಶ್ರೀನಾಥ್​|

Updated on: Mar 23, 2021 | 11:46 AM

Share

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಆರಂಭಗೊಂಡಿದ್ದು, ಬಜೆಟ್ ಅಧಿವೇಶನ 2021ರಲ್ಲಿ  ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಪ್ರದರ್ಶನಕ್ಕೆ ಕೈ ನಾಯಕರು ನಿರ್ಧರಿಸಿದ್ದಾರೆ. 

ಅದಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಸಿಡಿಗಳನ್ನು ಪ್ರದರ್ಶಿಸಿ ಪ್ರತಿಭಟನೆ ಮಾಡಿದ್ದಾರೆ. ಸದನ ಆರಂಭವಾಗುತ್ತಿದ್ದಂತೆ ಬಾವಿಗಿಳಿದು ಪ್ರತಿಭಟನೆ ಕೈಗೊಂಡಿದ್ದಾರೆ. ಇದು ಸಿಡಿ ಸರ್ಕಾರವೆಂದು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಸದನ 10 ನಿಮಿಷ ಮುಂದೂಡಿಕೆಯಾಗಿದೆ.

ಸಿಡಿ ಪ್ರದರ್ಶನ ಮಾಡುತ್ತಾ ಇದು ಸಿಡಿ ಸರ್ಕಾರ ಎಂದು ಕೈ ನಾಯಕರು ಆರೋಪ ‌ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಯಮಯ್ಯ ರಮೇಶ್ ಕುಮಾರ್, ದಿನೇಶ್ ಗುಂಡೂರಾವ್, ಎಂ.ಬಿ ಪಾಟೀಲ್, ಜಮೀರ್ ಅಹಮದ್, ಅಜೆಯ್ ಸಿಂಗ್, ಈಶ್ವರ್ ಖಂಡ್ರೆ, ಎಂ ಕೃಷ್ಣಪ್ಪ ಸೇರಿದಂತೆ ಇನ್ನೂ ಅನೇಕ ಶಾಸಕರು ಇದರಲ್ಲಿ ಭಾಗಿಯಾಗಿದ್ದಾರೆ.

‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಯಾಗಲಿ‘; ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

ಬಾಂಬೆಗೆ ಹೋದವರು ಮಾತ್ರ ಯಾಕೆ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ಗೆ ಹೋದ್ರು? ಸದನದಲ್ಲಿ ಸಿದ್ದರಾಮಯ್ಯ ವ್ಯಂಗ್ಯ

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ