AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿಯಂದು.. ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹ್ಮದ್​

ರಾಜಾಜಿನಗರದಲ್ಲಿರುವ ವೈಕುಂಠ ಸ್ವಾಮಿ ದೇಗುಲಕ್ಕೆ ಭೇಟಿಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಸ್ವಾಮಿಗೆ ವಿಶೇಷ ಪೂಜೆ ಸಹ ಸಲ್ಲಿಸಿದರು.ಈ ವೇಳೆ, ಶಾಸಕ ಜಮೀರ್​ ಅಹ್ಮದ್​ ಸಹ ಉಪಸ್ಥಿತರಿದ್ದರು.

ವೈಕುಂಠ ಏಕಾದಶಿಯಂದು.. ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹ್ಮದ್​
ವೈಕುಂಠ ಏಕಾದಶಿಯಂದು ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ
KUSHAL V
|

Updated on: Dec 25, 2020 | 2:10 PM

Share

ಬೆಂಗಳೂರು: ವೈಕುಂಠ ಏಕಾದಶಿಯಂದು ಕೇವಲ ಜನಸಾಮಾನ್ಯರಲ್ಲದೆ ರಾಜಕೀಯ ನಾಯಕರು ಸಹ ದೇವರ ದರ್ಶನ ಪಡೆದರು.

ಹೌದು, ಇತ್ತ ನಗರದ ರಾಜಾಜಿನಗರದಲ್ಲಿರುವ ವೈಕುಂಠ ಸ್ವಾಮಿ ದೇಗುಲಕ್ಕೆ ಭೇಟಿಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಸ್ವಾಮಿಗೆ ವಿಶೇಷ ಪೂಜೆ ಸಹ ಸಲ್ಲಿಸಿದರು.ಈ ವೇಳೆ, ಶಾಸಕ ಜಮೀರ್​ ಅಹ್ಮದ್​ ಸಹ ಉಪಸ್ಥಿತರಿದ್ದರು.

ದೇವರ ದರ್ಶನ ಪಡೆದ ಬಳಿಕ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ತಮ್ಮ ಸರ್ಕಾರಿ ನಿವಾಸದಲ್ಲಿ ಕ್ರೈಸ್ತ ಸಮುದಾಯದ ಧರ್ಮಗುರುಗಳನ್ನು ಭೇಟಿ ಮಾಡಿದರು. ಈ ವೇಳೆ, ಸಂತ ಕ್ಲಾಸ್​ ವೇಷಧಾರಿಯೊಬ್ಬರೊಂದಿಗೆ ಸೇರಿ ಕೇಕ್​ ಕತ್ತರಿಸಿ ಹಬ್ಬ ಆಚರಿಸಿದರು. ಸಮಸ್ತ ಕ್ರೈಸ್ತ ಸಮುದಾಯಕ್ಕೆ ಹಬ್ಬದ ಶುಭಾಶಯ ಸಹ ತಿಳಿಸಿದರು.

ಇತ್ತ, ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರ್ಚ್​ಬಿಷಪ್ ರೆವರೆಂಡ್‌ ಡಾ.ಪೀಟರ್‌ ಮೆಕಾಡೋ ಅವರನ್ನು ಭೇಟಿ ಮಾಡಿದರು. ಈ ವೇಳೆ ಆರ್ಚ್​ಬಿಷಪ್ ಅವರಿಗೆ ಸಚಿವ ಸುಧಾಕರ್ ಕ್ರಿಸ್​ಮಸ್ ಹಬ್ಬದ ಶುಭಾಶಯ ತಿಳಿಸಿದರು.

ತಿಮ್ಮಪ್ಪನ ದರ್ಶನ ಪಡೆದ ಸಚಿವ ಕೆ.ಎಸ್​.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ  ವೈಕುಂಠ ಏಕಾದಶಿ ಪ್ರಯುಕ್ತ ಇಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲೆಯ ಭದ್ರಾವತಿ ನಗರದಲ್ಲಿರುವ ಅಷ್ಟಲಿಂಗೇಶ್ವರ ಮತ್ತು ವೆಂಕಟೇಶ್ವರರ ದೇವಸ್ಥಾನಕ್ಕೆ ಭೇಟಿಕೊಟ್ಟು ದರ್ಶನ ಪಡೆದರು.

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?