AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿಯಂದು.. ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹ್ಮದ್​

ರಾಜಾಜಿನಗರದಲ್ಲಿರುವ ವೈಕುಂಠ ಸ್ವಾಮಿ ದೇಗುಲಕ್ಕೆ ಭೇಟಿಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಸ್ವಾಮಿಗೆ ವಿಶೇಷ ಪೂಜೆ ಸಹ ಸಲ್ಲಿಸಿದರು.ಈ ವೇಳೆ, ಶಾಸಕ ಜಮೀರ್​ ಅಹ್ಮದ್​ ಸಹ ಉಪಸ್ಥಿತರಿದ್ದರು.

ವೈಕುಂಠ ಏಕಾದಶಿಯಂದು.. ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹ್ಮದ್​
ವೈಕುಂಠ ಏಕಾದಶಿಯಂದು ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
KUSHAL V
|

Updated on: Dec 25, 2020 | 2:10 PM

ಬೆಂಗಳೂರು: ವೈಕುಂಠ ಏಕಾದಶಿಯಂದು ಕೇವಲ ಜನಸಾಮಾನ್ಯರಲ್ಲದೆ ರಾಜಕೀಯ ನಾಯಕರು ಸಹ ದೇವರ ದರ್ಶನ ಪಡೆದರು.

ಹೌದು, ಇತ್ತ ನಗರದ ರಾಜಾಜಿನಗರದಲ್ಲಿರುವ ವೈಕುಂಠ ಸ್ವಾಮಿ ದೇಗುಲಕ್ಕೆ ಭೇಟಿಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಸ್ವಾಮಿಗೆ ವಿಶೇಷ ಪೂಜೆ ಸಹ ಸಲ್ಲಿಸಿದರು.ಈ ವೇಳೆ, ಶಾಸಕ ಜಮೀರ್​ ಅಹ್ಮದ್​ ಸಹ ಉಪಸ್ಥಿತರಿದ್ದರು.

ದೇವರ ದರ್ಶನ ಪಡೆದ ಬಳಿಕ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ತಮ್ಮ ಸರ್ಕಾರಿ ನಿವಾಸದಲ್ಲಿ ಕ್ರೈಸ್ತ ಸಮುದಾಯದ ಧರ್ಮಗುರುಗಳನ್ನು ಭೇಟಿ ಮಾಡಿದರು. ಈ ವೇಳೆ, ಸಂತ ಕ್ಲಾಸ್​ ವೇಷಧಾರಿಯೊಬ್ಬರೊಂದಿಗೆ ಸೇರಿ ಕೇಕ್​ ಕತ್ತರಿಸಿ ಹಬ್ಬ ಆಚರಿಸಿದರು. ಸಮಸ್ತ ಕ್ರೈಸ್ತ ಸಮುದಾಯಕ್ಕೆ ಹಬ್ಬದ ಶುಭಾಶಯ ಸಹ ತಿಳಿಸಿದರು.

ಇತ್ತ, ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರ್ಚ್​ಬಿಷಪ್ ರೆವರೆಂಡ್‌ ಡಾ.ಪೀಟರ್‌ ಮೆಕಾಡೋ ಅವರನ್ನು ಭೇಟಿ ಮಾಡಿದರು. ಈ ವೇಳೆ ಆರ್ಚ್​ಬಿಷಪ್ ಅವರಿಗೆ ಸಚಿವ ಸುಧಾಕರ್ ಕ್ರಿಸ್​ಮಸ್ ಹಬ್ಬದ ಶುಭಾಶಯ ತಿಳಿಸಿದರು.

ತಿಮ್ಮಪ್ಪನ ದರ್ಶನ ಪಡೆದ ಸಚಿವ ಕೆ.ಎಸ್​.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ  ವೈಕುಂಠ ಏಕಾದಶಿ ಪ್ರಯುಕ್ತ ಇಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲೆಯ ಭದ್ರಾವತಿ ನಗರದಲ್ಲಿರುವ ಅಷ್ಟಲಿಂಗೇಶ್ವರ ಮತ್ತು ವೆಂಕಟೇಶ್ವರರ ದೇವಸ್ಥಾನಕ್ಕೆ ಭೇಟಿಕೊಟ್ಟು ದರ್ಶನ ಪಡೆದರು.

ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ