AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿಯಂದು.. ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹ್ಮದ್​

ರಾಜಾಜಿನಗರದಲ್ಲಿರುವ ವೈಕುಂಠ ಸ್ವಾಮಿ ದೇಗುಲಕ್ಕೆ ಭೇಟಿಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಸ್ವಾಮಿಗೆ ವಿಶೇಷ ಪೂಜೆ ಸಹ ಸಲ್ಲಿಸಿದರು.ಈ ವೇಳೆ, ಶಾಸಕ ಜಮೀರ್​ ಅಹ್ಮದ್​ ಸಹ ಉಪಸ್ಥಿತರಿದ್ದರು.

ವೈಕುಂಠ ಏಕಾದಶಿಯಂದು.. ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹ್ಮದ್​
ವೈಕುಂಠ ಏಕಾದಶಿಯಂದು ಸ್ವಾಮಿಯ ದರ್ಶನ ಪಡೆದ ವಿಪಕ್ಷ ನಾಯಕ ಸಿದ್ದರಾಮಯ್ಯ
KUSHAL V
|

Updated on: Dec 25, 2020 | 2:10 PM

Share

ಬೆಂಗಳೂರು: ವೈಕುಂಠ ಏಕಾದಶಿಯಂದು ಕೇವಲ ಜನಸಾಮಾನ್ಯರಲ್ಲದೆ ರಾಜಕೀಯ ನಾಯಕರು ಸಹ ದೇವರ ದರ್ಶನ ಪಡೆದರು.

ಹೌದು, ಇತ್ತ ನಗರದ ರಾಜಾಜಿನಗರದಲ್ಲಿರುವ ವೈಕುಂಠ ಸ್ವಾಮಿ ದೇಗುಲಕ್ಕೆ ಭೇಟಿಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ಸ್ವಾಮಿಗೆ ವಿಶೇಷ ಪೂಜೆ ಸಹ ಸಲ್ಲಿಸಿದರು.ಈ ವೇಳೆ, ಶಾಸಕ ಜಮೀರ್​ ಅಹ್ಮದ್​ ಸಹ ಉಪಸ್ಥಿತರಿದ್ದರು.

ದೇವರ ದರ್ಶನ ಪಡೆದ ಬಳಿಕ ಕ್ರಿಸ್‌ಮಸ್ ಹಬ್ಬದ ಅಂಗವಾಗಿ ತಮ್ಮ ಸರ್ಕಾರಿ ನಿವಾಸದಲ್ಲಿ ಕ್ರೈಸ್ತ ಸಮುದಾಯದ ಧರ್ಮಗುರುಗಳನ್ನು ಭೇಟಿ ಮಾಡಿದರು. ಈ ವೇಳೆ, ಸಂತ ಕ್ಲಾಸ್​ ವೇಷಧಾರಿಯೊಬ್ಬರೊಂದಿಗೆ ಸೇರಿ ಕೇಕ್​ ಕತ್ತರಿಸಿ ಹಬ್ಬ ಆಚರಿಸಿದರು. ಸಮಸ್ತ ಕ್ರೈಸ್ತ ಸಮುದಾಯಕ್ಕೆ ಹಬ್ಬದ ಶುಭಾಶಯ ಸಹ ತಿಳಿಸಿದರು.

ಇತ್ತ, ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರ್ಚ್​ಬಿಷಪ್ ರೆವರೆಂಡ್‌ ಡಾ.ಪೀಟರ್‌ ಮೆಕಾಡೋ ಅವರನ್ನು ಭೇಟಿ ಮಾಡಿದರು. ಈ ವೇಳೆ ಆರ್ಚ್​ಬಿಷಪ್ ಅವರಿಗೆ ಸಚಿವ ಸುಧಾಕರ್ ಕ್ರಿಸ್​ಮಸ್ ಹಬ್ಬದ ಶುಭಾಶಯ ತಿಳಿಸಿದರು.

ತಿಮ್ಮಪ್ಪನ ದರ್ಶನ ಪಡೆದ ಸಚಿವ ಕೆ.ಎಸ್​.ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ  ವೈಕುಂಠ ಏಕಾದಶಿ ಪ್ರಯುಕ್ತ ಇಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ವೆಂಕಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲೆಯ ಭದ್ರಾವತಿ ನಗರದಲ್ಲಿರುವ ಅಷ್ಟಲಿಂಗೇಶ್ವರ ಮತ್ತು ವೆಂಕಟೇಶ್ವರರ ದೇವಸ್ಥಾನಕ್ಕೆ ಭೇಟಿಕೊಟ್ಟು ದರ್ಶನ ಪಡೆದರು.

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ