AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Siddaramaiah cotton panche purchase ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton shopping spree

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!
ಸಿದ್ದರಾಮಯ್ಯರಿಂದ ಖಾದಿ ಶರ್ಟ್​, ಪಂಚೆ ಶಾಪಿಂಗ್!
KUSHAL V
| Edited By: |

Updated on: Feb 08, 2021 | 4:55 PM

Share

ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase 

ಶಾಪಿಂಗ್​ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್​ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್​ ಇರೋ ಪಂಚೆ ತೋರಿಸಲು ಕೇಳಿದ ಸಿದ್ದರಾಮಯ್ಯ ದೊಡ್ಡ ಬಾರ್ಡರ್​ ಇರೋ ಪಂಚೆ ಬೇಡಯ್ಯ, ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡಯ್ಯ ಎಂದು ಅಂಗಡಿ ಸಿಬ್ಬಂದಿಗೆ ಗದರಿದರು.

ಕೊನೆಗೆ ತಮ್ಮ ಇಷ್ಟವಾದ ಶರ್ಟ್​ ಹಾಗೂ ಪಂಚೆ ಜೋಡಿಯನ್ನು ಖರೀದಿಸಿದರು. ಮಾಜಿ ಸಿಎಂ ಅವರ ಶಾಪಿಂಗ್​ ಟ್ರಿಪ್​ಗೆ ಕಾಂಗ್ರೆಸ್​ ಮುಖಂಡ ಅಶೋಕ್​ ಪಟ್ಟನ್​ ಸಾಥ್​ ಕೊಟ್ಟರು.

ಬಿಜೆಪಿ ಮುಖಂಡನಿಗೆ ಮಸಿ ಬಳಿದರೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!