AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Siddaramaiah cotton panche purchase ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton shopping spree

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!
ಸಿದ್ದರಾಮಯ್ಯರಿಂದ ಖಾದಿ ಶರ್ಟ್​, ಪಂಚೆ ಶಾಪಿಂಗ್!
KUSHAL V
| Edited By: |

Updated on: Feb 08, 2021 | 4:55 PM

Share

ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase 

ಶಾಪಿಂಗ್​ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್​ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್​ ಇರೋ ಪಂಚೆ ತೋರಿಸಲು ಕೇಳಿದ ಸಿದ್ದರಾಮಯ್ಯ ದೊಡ್ಡ ಬಾರ್ಡರ್​ ಇರೋ ಪಂಚೆ ಬೇಡಯ್ಯ, ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡಯ್ಯ ಎಂದು ಅಂಗಡಿ ಸಿಬ್ಬಂದಿಗೆ ಗದರಿದರು.

ಕೊನೆಗೆ ತಮ್ಮ ಇಷ್ಟವಾದ ಶರ್ಟ್​ ಹಾಗೂ ಪಂಚೆ ಜೋಡಿಯನ್ನು ಖರೀದಿಸಿದರು. ಮಾಜಿ ಸಿಎಂ ಅವರ ಶಾಪಿಂಗ್​ ಟ್ರಿಪ್​ಗೆ ಕಾಂಗ್ರೆಸ್​ ಮುಖಂಡ ಅಶೋಕ್​ ಪಟ್ಟನ್​ ಸಾಥ್​ ಕೊಟ್ಟರು.

ಬಿಜೆಪಿ ಮುಖಂಡನಿಗೆ ಮಸಿ ಬಳಿದರೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?