AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Siddaramaiah cotton panche purchase ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton shopping spree

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!
ಸಿದ್ದರಾಮಯ್ಯರಿಂದ ಖಾದಿ ಶರ್ಟ್​, ಪಂಚೆ ಶಾಪಿಂಗ್!
KUSHAL V
| Edited By: ಸಾಧು ಶ್ರೀನಾಥ್​|

Updated on: Feb 08, 2021 | 4:55 PM

Share

ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase 

ಶಾಪಿಂಗ್​ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್​ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್​ ಇರೋ ಪಂಚೆ ತೋರಿಸಲು ಕೇಳಿದ ಸಿದ್ದರಾಮಯ್ಯ ದೊಡ್ಡ ಬಾರ್ಡರ್​ ಇರೋ ಪಂಚೆ ಬೇಡಯ್ಯ, ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡಯ್ಯ ಎಂದು ಅಂಗಡಿ ಸಿಬ್ಬಂದಿಗೆ ಗದರಿದರು.

ಕೊನೆಗೆ ತಮ್ಮ ಇಷ್ಟವಾದ ಶರ್ಟ್​ ಹಾಗೂ ಪಂಚೆ ಜೋಡಿಯನ್ನು ಖರೀದಿಸಿದರು. ಮಾಜಿ ಸಿಎಂ ಅವರ ಶಾಪಿಂಗ್​ ಟ್ರಿಪ್​ಗೆ ಕಾಂಗ್ರೆಸ್​ ಮುಖಂಡ ಅಶೋಕ್​ ಪಟ್ಟನ್​ ಸಾಥ್​ ಕೊಟ್ಟರು.

ಬಿಜೆಪಿ ಮುಖಂಡನಿಗೆ ಮಸಿ ಬಳಿದರೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ