AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Siddaramaiah cotton panche purchase ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton shopping spree

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!
ಸಿದ್ದರಾಮಯ್ಯರಿಂದ ಖಾದಿ ಶರ್ಟ್​, ಪಂಚೆ ಶಾಪಿಂಗ್!
KUSHAL V
| Edited By: ಸಾಧು ಶ್ರೀನಾಥ್​|

Updated on: Feb 08, 2021 | 4:55 PM

Share

ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase 

ಶಾಪಿಂಗ್​ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್​ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್​ ಇರೋ ಪಂಚೆ ತೋರಿಸಲು ಕೇಳಿದ ಸಿದ್ದರಾಮಯ್ಯ ದೊಡ್ಡ ಬಾರ್ಡರ್​ ಇರೋ ಪಂಚೆ ಬೇಡಯ್ಯ, ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡಯ್ಯ ಎಂದು ಅಂಗಡಿ ಸಿಬ್ಬಂದಿಗೆ ಗದರಿದರು.

ಕೊನೆಗೆ ತಮ್ಮ ಇಷ್ಟವಾದ ಶರ್ಟ್​ ಹಾಗೂ ಪಂಚೆ ಜೋಡಿಯನ್ನು ಖರೀದಿಸಿದರು. ಮಾಜಿ ಸಿಎಂ ಅವರ ಶಾಪಿಂಗ್​ ಟ್ರಿಪ್​ಗೆ ಕಾಂಗ್ರೆಸ್​ ಮುಖಂಡ ಅಶೋಕ್​ ಪಟ್ಟನ್​ ಸಾಥ್​ ಕೊಟ್ಟರು.

ಬಿಜೆಪಿ ಮುಖಂಡನಿಗೆ ಮಸಿ ಬಳಿದರೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ