AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಕ್ಸಿನ್ ಹಾಕಿದ್ರಾ?.. ಗೊತ್ತೇ ಆಗ್ಲಿಲ್ಲ -ಕೊರೊನಾ ಲಸಿಕೆ ಪಡೆದ ಬಳಿಕ ನಗೆ ಚಟಾಕಿ ಹಾರಿಸಿದ ಸಿದ್ದರಾಮಯ್ಯ

ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್​ ಸರ್​ ವ್ಯಾಕ್ಸಿನ್​ ಹಾಕಿ ಆಯ್ತು ಎಂದು ಹೇಳಿದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ?  ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದರು.

ವ್ಯಾಕ್ಸಿನ್ ಹಾಕಿದ್ರಾ?.. ಗೊತ್ತೇ ಆಗ್ಲಿಲ್ಲ -ಕೊರೊನಾ ಲಸಿಕೆ ಪಡೆದ ಬಳಿಕ ನಗೆ ಚಟಾಕಿ ಹಾರಿಸಿದ ಸಿದ್ದರಾಮಯ್ಯ
ಕೊರೊನಾ ಲಸಿಕೆ ಪಡೆದ ಸಿದ್ದರಾಮಯ್ಯ
KUSHAL V
|

Updated on:Mar 15, 2021 | 7:39 PM

Share

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊರೊನಾ ಲಸಿಕೆ ಪಡೆದರು. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಕೊವಿಡ್​ ಲಸಿಕೆ ಹಾಕಿಸಿಕೊಂಡರು. ಇದೇ ವೇಳೆ, ಶಾಸಕ ಜಮೀರ್​ ಅಹ್ಮದ್​ ಸಿದ್ದರಾಮಯ್ಯಗೆ ಸಾಥ್​ ಕೊಟ್ಟರು. BNG SIDDARAMAIAH VACCINE 1 BNG SIDDARAMAIAH VACCINE 2

ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್​ ಸರ್​ ವ್ಯಾಕ್ಸಿನ್​ ಹಾಕಿ ಆಯ್ತು ಎಂದು ಹೇಳಿದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ?  ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದರು.

ಇತ್ತ, ಕಂದಾಯ ಸಚಿವ ಆರ್​.ಅಶೋಕ್​ ಸಹ ಕೊರೊನಾ ಲಸಿಕೆ ಪಡೆದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಚಿವ ಅಶೋಕ್ ಲಸಿಕೆ ಪಡೆದರು. ಅಂದ ಹಾಗೆ, ಕಳೆದ ಕೆಲವು ದಿನಗಳ ಹಿಂದೆ ಸಿಎಂ ಬಿ.ಎಸ್​.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್​ ಸಹ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು.

ಇದನ್ನೂ ಓದಿ: ಸಾಲಗಾರನಿಗೆ ಕಿರುಕುಳ, ಹಿಂಸಾಚಾರ, ಬೆದರಿಕೆ ಹಾಕುವಂತಿಲ್ಲ -ಕರ್ನಾಟಕ ಲೇವಾದೇವಿದಾರರ ವಿಧೇಯಕ ಅಂಗೀಕಾರ

Published On - 6:46 pm, Mon, 15 March 21

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್