AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರು ಅಕ್ಷರ ಕಲಿಯದಿದ್ದರೂ ದೇಶಕ್ಕೆ ಅನ್ನ ಹಾಕುತ್ತಾರೆ; ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ರೈತರನ್ನು ದಾರಿ ತಪ್ಪಿಸಲಾಗುತ್ತಿದೆ ಎಂಬ ಹೇಳಿಕೆಗೆ ಅರ್ಥವಿಲ್ಲ. ಅಷ್ಟಿದ್ದರೆ ನಿರ್ಮಲಾ ಸೀತಾರಾಂ ಎಪಿಎಂಸಿ ಕಾಯ್ದೆ ರದ್ದು ಮಾಡುತ್ತೇವೆ ಎಂದು ಹೇಳಿದ್ದೇಕೆ? ಸಚಿವರು ಈ ಸಂದರ್ಭದಲ್ಲಿ ಅಂತಹ ಹೇಳಿಕೆ ಕೊಟ್ಟಿದ್ದೇಕೆ?

ರೈತರು ಅಕ್ಷರ ಕಲಿಯದಿದ್ದರೂ ದೇಶಕ್ಕೆ ಅನ್ನ ಹಾಕುತ್ತಾರೆ; ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ ಮತ್ತು ಬಸವರಾಜ ಬೊಮ್ಮಾಯಿ
Skanda
| Edited By: |

Updated on: Dec 08, 2020 | 5:41 PM

Share

ಬೆಂಗಳೂರು: ಕಾಂಗ್ರೆಸ್ ಪಕ್ಷ ರೈತರ ದಾರಿ ತಪ್ಪಿಸುತ್ತಿದೆ ಎಂಬ ಗೃಹಸಚಿವ ಬಸವರಾಜ ಬೊಮ್ಮಾಯಿ ಆರೊಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ರೈತರು ಅಕ್ಷರ ಕಲಿಯದಿದ್ದರೂ ದೇಶಕ್ಕೆ ಅನ್ನ ಹಾಕುತ್ತಾರೆ. ರೈತರು ತುಂಬಾ ಬುದ್ಧಿವಂತರಿದ್ದಾರೆ ಅವರನ್ನು ಯಾರೂ ದಾರಿ ತಪ್ಪಿಸಲಿಕ್ಕಾಗುವುದಿಲ್ಲ ಎಂದು ವಿಧಾನಸಭೆಯಲ್ಲಿ ತಿರುಗೇಟು ನೀಡಿದ್ದಾರೆ.

ರೈತರನ್ನು ದಾರಿ ತಪ್ಪಿಸಲಾಗುತ್ತಿದೆ ಎಂಬ ಹೇಳಿಕೆಗೆ ಅರ್ಥವಿಲ್ಲ. ಅಷ್ಟಿದ್ದರೆ ನಿರ್ಮಲಾ ಸೀತಾರಾಮನ್ ಎಪಿಎಂಸಿ ಕಾಯ್ದೆ ರದ್ದು ಮಾಡುತ್ತೇವೆ ಎಂದು ಹೇಳಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಯನ್ನು ಪರಿಶೀಲಿಸುವುದಾಗಿ ಸಮಜಾಯಿಷಿ ನೀಡಿದರು.

ಕೇರಳ ಮಾದರಿಯ ವಿಧೇಯಕ ಬೇಕು ಕೇರಳ ಮಾದರಿಯಲ್ಲಿ ರೈತರ ಪರ ವಿಧೇಯಕ ತರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೇರಳದ ವಿಧೇಯಕವನ್ನು ಗಮನಿಸಿ. ಕರ್ನಾಟಕದ ರೈತರನ್ನು ಕಾಪಾಡಲು ಅಂಥದ್ದೇ ವಿಧೇಯಕದ ಅವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡಿ.8ರ ಭಾರತ್ ಬಂದ್​ಗೆ ಕಾಂಗ್ರೆಸ್ ಸಂಪೂರ್ಣ​ ಬೆಂಬಲ: ಪವನ್ ಖೇರಾ

Follow Us
Skanda
Skanda
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​