AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಕೆಸ್ಟ್ರಾ ಕಲಾವಿದರ ಬದುಕು ಹರಿದ ಕೊರೊನಾ ಮಹಾಮಾರಿ

ಬೆಂಗಳೂರು:ಕೊರೊನಾ ಸೋಂಕು ದೇಶದ ಪ್ರತಿಯೊಂದು ಉದ್ಯಮದ ಮೇಲೆ ಭಾರಿ ಹೊಡೆತ ನೀಡಿದ್ದು, ಈಗ ರಾಜ್ಯದಲ್ಲಿರುವ 5 ಲಕ್ಷಕ್ಕೂ ಹೆಚ್ಚು ಕಲಾವಿದರು ಜೀವನ ನಿರ್ವಹಣೆ ಮಾಡಲಾಗದೆ ಬೀದಿಗೆ ಬಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಹಾವಳಿಯಿಂದಾಗಿ ರಾಜ್ಯ ಸರ್ಕಾರವು, ಸಾರ್ವಜನಿಕರು ಹೆಚ್ಚಾಗಿ ಸೇರುವ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿದೆ. ಇದರಿಂದಾಗಿ ರಾಜ್ಯದಲ್ಲಿರುವ ಐದು ಲಕ್ಷಕ್ಕೂ ಹೆಚ್ಚು ಆರ್ಕೆಸ್ಟ್ರಾ ಕಲಾವಿದರು ಉದ್ಯೋಗವಿಲ್ಲದೆ ಪರಿತಪಿಸುತ್ತಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕಲಾವಿದರು ಈ ಹಿಂದೆ ಮನವಿ ಮಾಡಿದ್ದರು. ಆದರೆ ಮನವಿಗೆ […]

ಆರ್ಕೆಸ್ಟ್ರಾ ಕಲಾವಿದರ ಬದುಕು ಹರಿದ ಕೊರೊನಾ ಮಹಾಮಾರಿ
ಸಾಧು ಶ್ರೀನಾಥ್​
|

Updated on: Aug 24, 2020 | 11:31 AM

Share

ಬೆಂಗಳೂರು:ಕೊರೊನಾ ಸೋಂಕು ದೇಶದ ಪ್ರತಿಯೊಂದು ಉದ್ಯಮದ ಮೇಲೆ ಭಾರಿ ಹೊಡೆತ ನೀಡಿದ್ದು, ಈಗ ರಾಜ್ಯದಲ್ಲಿರುವ 5 ಲಕ್ಷಕ್ಕೂ ಹೆಚ್ಚು ಕಲಾವಿದರು ಜೀವನ ನಿರ್ವಹಣೆ ಮಾಡಲಾಗದೆ ಬೀದಿಗೆ ಬಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಹಾವಳಿಯಿಂದಾಗಿ ರಾಜ್ಯ ಸರ್ಕಾರವು, ಸಾರ್ವಜನಿಕರು ಹೆಚ್ಚಾಗಿ ಸೇರುವ ಸಭೆ ಸಮಾರಂಭಗಳಿಗೆ ನಿರ್ಬಂಧ ಹೇರಿದೆ. ಇದರಿಂದಾಗಿ ರಾಜ್ಯದಲ್ಲಿರುವ ಐದು ಲಕ್ಷಕ್ಕೂ ಹೆಚ್ಚು ಆರ್ಕೆಸ್ಟ್ರಾ ಕಲಾವಿದರು ಉದ್ಯೋಗವಿಲ್ಲದೆ ಪರಿತಪಿಸುತ್ತಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಕಲಾವಿದರು ಈ ಹಿಂದೆ ಮನವಿ ಮಾಡಿದ್ದರು. ಆದರೆ ಮನವಿಗೆ ಕಿವಿಕೊಡದ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿರುವ ಕಲಾವಿದರು, ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಕರ್ನಾಟಕ ಅಖಿಲ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ 2 ಸಾವಿರಕ್ಕೂ ಅಧಿಕ ಕಲಾವಿದರಿಂದ ಮೌರ್ಯ ಸರ್ಕಲ್ ಬಳಿ ನಾಳೆ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ. ಈ ಮೂಲಕ ಸಿಎಂ ಯಡಿಯೂರಪ್ಪನವರ ಗಮನ ಸೆಳೆಯುವುದು ಪ್ರತಿಭಟನೆಯ ಉದ್ದೇಶ ಎಂದಿದ್ದಾರೆ.

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ