AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ತೋಟದ ಮಾವಿನಕಾಯಿ ಕಿತ್ತಿದ್ದಕ್ಕೆ ಸುಟ್ಟು ಹೋಯ್ತು ಡಿಸ್ಕವರ್ ಬೈಕ್

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ತೋಟದಲ್ಲಿ ಮಾವಿನಕಾಯಿ ಕಿತ್ತುಕೊಂಡಿದ್ದಕ್ಕೆ ಮಾಲೀಕ ಬೈಕ್ ಸವಾರನ ವಿರುದ್ಧ ವಿಕೃತವರ್ತನೆ ತೋರಿಸಿದ್ದಾನೆ. ಬೈಕ್ ಸವಾರ ಸತೀಶ್ ತೋಟದಲ್ಲಿ ಬಿಟ್ಟಿದ್ದ ಮಾವಿನಕಾಯಿ ಸವಿಯಲು 6 ಕಾಯಿಗಳನ್ನು ಕಿತ್ತಿದ್ದರು. ಇದನ್ನು ನೋಡಿದ ತೋಟದ ಮಾಲೀಕ ನಾಗರಾಜ್ ಮಾನವೀಯತೆ ಮರೆತು ವಿಕೃತ ವರ್ತನೆ ಮೆರೆದಿದ್ದಾರೆ.

ಚಿಕ್ಕಬಳ್ಳಾಪುರ: ತೋಟದ ಮಾವಿನಕಾಯಿ ಕಿತ್ತಿದ್ದಕ್ಕೆ ಸುಟ್ಟು ಹೋಯ್ತು ಡಿಸ್ಕವರ್ ಬೈಕ್
ಮಾವಿನಕಾಯಿ ಕಿತ್ತಿದ್ದಕ್ಕೆ ಸುಟ್ಟು ಹೋಯ್ತು ಡಿಸ್ಕವರಿ ಬೈಕ್
ಆಯೇಷಾ ಬಾನು
| Edited By: |

Updated on:May 21, 2021 | 10:10 AM

Share

ಚಿಕ್ಕಬಳ್ಳಾಪುರ: ಹಿಂದೊಂದು ಕಾಲವಿತ್ತು ಸ್ನೇಹಿತರೆಲ್ಲ ಒಟ್ಟುಗೂಡಿ ಬೇಲಿ ದಾಟಿ ತೋಟದಲ್ಲಿ ಬೆಳೆದ ಮಾವಿನಕಾಯಿಗಳನ್ನು ಕಿತ್ತು ಜಜ್ಜಿ ಉಪ್ಪು ಖಾರ ಹಾಕಿ ತಿಂದು ಬಾಲ್ಯ ಕಳೆದದ್ದು ನೆನಪು. ಆದರೆ ಇಂದು ಮಾವಿನಕಾಯಿ ತಿನ್ನಬೇಕು ಎಂದುಕೊಂಡದ್ದೇ ಮಹಾ ತಪ್ಪಾಗಿ ಹೋಗಿದೆ. ತೋಟದಲ್ಲಿದ್ದ 6 ಮಾವಿನಕಾಯಿ ಕಿತ್ತಿದ್ದಕ್ಕೆ ಆಕ್ರೋಶಗೊಂಡ ತೋಟದ ಮಾಲೀಕ ಮಾಡಿದ್ದೇನು ಗೊತ್ತಾ? ಮಾವಿನಕಾಯಿ ಕಿತ್ತಿದ್ದಕ್ಕೆ ಈ ವ್ಯಕ್ತಿ ತೆತ್ತ ಬೆಲೆ ಏನು?

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ತೋಟದಲ್ಲಿ ಮಾವಿನಕಾಯಿ ಕಿತ್ತುಕೊಂಡಿದ್ದಕ್ಕೆ ಮಾಲೀಕ ಬೈಕ್ ಸವಾರನ ವಿರುದ್ಧ ವಿಕೃತವರ್ತನೆ ತೋರಿಸಿದ್ದಾನೆ. ಬೈಕ್ ಸವಾರ ಸತೀಶ್ ತೋಟದಲ್ಲಿ ಬಿಟ್ಟಿದ್ದ ಮಾವಿನಕಾಯಿ ಸವಿಯಲು 6 ಕಾಯಿಗಳನ್ನು ಕಿತ್ತಿದ್ದರು. ಇದನ್ನು ನೋಡಿದ ತೋಟದ ಮಾಲೀಕ ನಾಗರಾಜ್ ಮಾನವೀಯತೆ ಮರೆತು ವಿಕೃತ ವರ್ತನೆ ಮೆರೆದಿದ್ದಾರೆ. ಸತೀಶ್ ತಂದಿದ್ದ ಅಗಲಗುರ್ಕಿ ಗ್ರಾಮದ ಕೃಷ್ಣಪ್ಪ ಎನ್ನುವವರಿಗೆ ಸೇರಿದ  ಡಿಸ್ಕವರ್ ಬೈಕ್ ಅನ್ನು ತೋಟದ ಮಾಲೀಕ ನಾಗರಾಜ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

6 ಮಾವಿನಕಾಯಿ ಕಿತ್ತಿದ್ದಕ್ಕೆ ಸತೀಶ್ ಡಿಸ್ಕವರ್ ಬೈಕ್ ಅನ್ನು ಕಳೆದುಕೊಂಡಿದ್ದಾರೆ. ತೋಟದ ಮಾಲೀಕನ ವರ್ತನೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Mohanlal Birthday: ಮಲಯಾಳಂ ಸ್ಟಾರ್​ ನಟ ಮೋಹನ್​ ಲಾಲ್​ ಜನ್ಮದಿನ; ‘ದೃಶ್ಯಂ 2’ ಗೆಟಪ್​ನಲ್ಲಿ ಕಾಮನ್​ ಡಿಪಿ ವೈರಲ್​

Published On - 10:06 am, Fri, 21 May 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್